Webdunia - Bharat's app for daily news and videos

Install App

ರಾಮುಲು-ಸುಧಾಕರ್ ನಡುವಿನ ಅಸಮಾಧಾನ ಶಮನ ಮಾಡಲು ಫೀಲ್ಡ್ ಗಿಳಿದ ಸಿಎಂ

Webdunia
ಮಂಗಳವಾರ, 13 ಅಕ್ಟೋಬರ್ 2020 (11:23 IST)
ಬೆಂಗಳೂರು : ಸಚಿವ ಬಿ.ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಶ್ರೀರಾಮುಲು ಅವರು  ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಈಗಾಗಲೇ ಖಾತೆ ಬದಲಾವಣೆಯಿಂದ ಸಚಿವ ಶ್ರೀರಾಮುಲು ಅಅಸಮಾಧಾನಗೊಂಡಿದ್ದು, ಈ ಹಿನ್ನಲೆಯಲ್ಲಿ ನಿನ್ನೆಯಿಂದ ತಮ್ಮ ಖಾಸಗಿ ಕಾರಿನಲ್ಲಿ ತಿರುಗಾಡುತ್ತಿದ್ದಾರೆ ಎನ್ನಲಾಗಿದೆ. ಹಾಗೇ ಇಂದು ಸಚಿವ ಸುಧಾಕರ್ ಕೂಡ ಸಿಎಂ ನ್ನು  ಭೇಟಿಯಾಗಿದ್ದು, ಇಬ್ಬರ ನಡುವಿನ ಅಸಮಾಧಾನವನ್ನು ಶಮನ ಮಾಡಲು ಸಿಎಂ ಫೀಲ್ಡ್ ಗಿಳಿದಿದ್ದು, ಇಬ್ಬರ ಸಮ್ಮುಖದಲ್ಲಿಯೇ ಸಂಧಾನ ಮಾಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments