Webdunia - Bharat's app for daily news and videos

Install App

ಚಳಿಗಾಲ ಅಧಿವೇಶನಕ್ಕೂ ಮುನ್ನ ದೇವರ ಮೊರೆ ಹೋದ ಸಿಎಂ

Webdunia
ಶುಕ್ರವಾರ, 7 ಡಿಸೆಂಬರ್ 2018 (16:54 IST)
ಚಳಿಗಾಲ ಅಧಿವೇಶನ ಸುಸೂತ್ರವಾಗಿ ಸಾಗಬೇಕು ಎಂದು ಮುಖ್ಯಮಂತ್ರಿಗಳು ದೇವರ ಮೊರೆ ಹೋಗಿದ್ದಾರೆ.
ಚಳಿಗಾಲ ಅಧಿವೇಶನ ನಡೆಯಲು ಕ್ಷಣಗಣನೆ ಆರಂಭಗೊಂಡಿರುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.

ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಸಿಎಂ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ಅಧಿವೇಶನ ಸುಸೂತ್ರವಾಗಿ ನಡೆಯಬೇಕು ಎಂದು ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಸಿಎಂ ಹೇಳಿದರು.

ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯರೂಪ್ಪ ಕೇರಳ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಿಎಂ, ನಾವು ಆ ಉದ್ದೇಶದಿಂದ ಯಾಗ ನಡೆಸುತ್ತಿಲ್ಲ. ಮೊದಲಿನಿಂದಲೂ ನಾವು ದೇವಸ್ಥಾನಕ್ಕೆ ಬರುತ್ತಿದ್ದೇವೆ. ನಾವೇನು ಕದ್ದು ಮುಚ್ಚಿ ಯಾಗ ಮಾಡಿಸುವುದಿಲ್ಲ. ವಾಮಾಚಾರ ಮಾಡಿಸುವುದಿಲ್ಲ. ನಾವು ದೇವರನ್ನು ನಂಬಿದ್ದೇವೆ, ಪ್ರಾರ್ಥನೆ ಸಲಿಸುತ್ತೇವೆ ಎಂದರು.

ಇನ್ನು ಮಗ ಸಿಖಿಲ್ ಕುಮಾರಸ್ವಾಮಿ ಮದುವೆ ಕುರಿತು ಮಾತನಾಡಿದ ಸಿಎಂ, ಗುರುಗಳ ಆಶೀರ್ವಾದ ಎಲ್ಲದಕ್ಕೂ ಇರಬೇಕಲ್ಲ ?. ಮಗ ನಿಖಲ್ ಕುಮಾರಸ್ವಾಮಿ‌ ಮದುವೆ ವಿಷಯದ ಬಗ್ಗೆಯೂ ಗುರುಗಳ ಜತೆ ಚರ್ಚೆ ಮಾಡಲಾಗುವುದು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments