Webdunia - Bharat's app for daily news and videos

Install App

ನಾಳೆ ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ

Webdunia
ಗುರುವಾರ, 16 ಫೆಬ್ರವರಿ 2023 (15:44 IST)
ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಬಜೆಟ್​ ಮಂಡನೆ ಮಾಡುತ್ತಿದ್ದು, ಇದು ಬಿಜೆಪಿಗೆ ವಿಧಾನಸಭಾ ಚುನಾವಣೆಗೆ​ ಬ್ರಹ್ಮಾಸ್ತ್ರವಾಗಿರಲಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್​​​ ಮಂಡನೆಗೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಾಳೆ ಸಿಎಂ ಬಸವರಾಜ ಬೊಮ್ಮಾಯಿ 2ನೇ ಬಾರಿಗೆ ಬಜೆಟ್​​​ ಮಂಡಿಸಲಿದ್ದಾರೆ. ಚುನಾವಣೆ ಹಿನ್ನೆಲೆ ಈ ಬಾರಿಯ ರಾಜ್ಯ ಬಜೆಟ್ ಕುತೂಹಲ ಕೆರಳಿಸಿದೆ. ಈಗಾಗಲೇ ಇಲಾಖಾವಾರು ಸಭೆ ನಡೆಸಿರುವ ಸಿಎಂ, ಬಜೆಟ್​​ನಲ್ಲಿ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದ್ದು, ಎಲ್ಲಾ ವರ್ಗಗಳಿಗೂ ಸಿಹಿಸುದ್ದಿ ಕೊಡ್ತಾರಾ ಎಂಬ ನಿರೀಕ್ಷೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಮುಂದಿನ ಸುದ್ದಿ
Show comments