Webdunia - Bharat's app for daily news and videos

Install App

ನಾಳೆ ರಾಜ್ಯ ಬಜೆಟ್ ಮಂಡಿಸಲಿರುವ ಸಿಎಂ

Webdunia
ಗುರುವಾರ, 16 ಫೆಬ್ರವರಿ 2023 (15:44 IST)
ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಬಜೆಟ್​ ಮಂಡನೆ ಮಾಡುತ್ತಿದ್ದು, ಇದು ಬಿಜೆಪಿಗೆ ವಿಧಾನಸಭಾ ಚುನಾವಣೆಗೆ​ ಬ್ರಹ್ಮಾಸ್ತ್ರವಾಗಿರಲಿದೆ. ಬಿಜೆಪಿ ಸರ್ಕಾರದ ಕೊನೆಯ ಬಜೆಟ್​​​ ಮಂಡನೆಗೆ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಾಳೆ ಸಿಎಂ ಬಸವರಾಜ ಬೊಮ್ಮಾಯಿ 2ನೇ ಬಾರಿಗೆ ಬಜೆಟ್​​​ ಮಂಡಿಸಲಿದ್ದಾರೆ. ಚುನಾವಣೆ ಹಿನ್ನೆಲೆ ಈ ಬಾರಿಯ ರಾಜ್ಯ ಬಜೆಟ್ ಕುತೂಹಲ ಕೆರಳಿಸಿದೆ. ಈಗಾಗಲೇ ಇಲಾಖಾವಾರು ಸಭೆ ನಡೆಸಿರುವ ಸಿಎಂ, ಬಜೆಟ್​​ನಲ್ಲಿ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಇದ್ದು, ಎಲ್ಲಾ ವರ್ಗಗಳಿಗೂ ಸಿಹಿಸುದ್ದಿ ಕೊಡ್ತಾರಾ ಎಂಬ ನಿರೀಕ್ಷೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments