Webdunia - Bharat's app for daily news and videos

Install App

ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ: ಎಂಬಿ

Webdunia
ಮಂಗಳವಾರ, 11 ಸೆಪ್ಟಂಬರ್ 2018 (20:46 IST)
ರಾಜ್ಯದ ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುತ್ತದೆ. ಜಾರಕಿಹೊಳಿ ಹಾಗೂ ಬಿಜೆಪಿಯ ಶ್ರೀರಾಮುಲು ಒಂದೇ ಸಮುದಾಯಕ್ಕೆ ಸೇರಿದವರು. ಸಮಾಜದ ಹಿನ್ನೆಲೆಯಲ್ಲಿ ಅವರು ಒಂದೆಡೆ ಸೇರಬಹುದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಾಲಿ  ಶಾಸಕ ಹೇಳಿದ್ದಾರೆ.

ಬಿ.ಶ್ರೀರಾಮುಲು ಹಾಗೂ ಜಾರಕಿಹೊಳಿ ಒಂದೇ ಸಮುದಾಯಕ್ಕೆ ಸೇರಿದವರು. ಅವರು ಸಮಾಜದ ವಿಷಯ ಕುರಿತಾಗಿ ಒಂದೆಡೆ ಸೇರಿರಬಹುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು,ಈ ಹಿಂದೆ ನಾನು ಹಾಗೂ ಯಡಿಯೂರಪ್ಪ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದೇವೆ. ಹಾಗಂತ ನಮ್ಮಿಬ್ಬರ ನಡುವೆ ಏನೂ ಇಲ್ಲ. ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದ ಅವರು, ಮೈತ್ರಿ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ: ವಿಜಯೇಂದ್ರ ಸ್ಪೋಟಕ ಹೇಳಿಕೆ

ಬೈರತಿ ಬಸವರಾಜು ವಿರುದ್ಧ ಪೊಲೀಸರೇ ಹೆಸರು ಸೇರಿಸಿಕೊಂಡಿದ್ದಾರೆ: ಆರ್ ಅಶೋಕ್

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ಮುಂದಿನ ಸುದ್ದಿ
Show comments