Webdunia - Bharat's app for daily news and videos

Install App

ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ

Webdunia
ಮಂಗಳವಾರ, 25 ಜೂನ್ 2019 (18:57 IST)
ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಸತಾಯಿಸುವ ಅಧಿಕಾರಿಗಳಿಗೆ ಶಾಸಕರೊಬ್ಬರು ಚಳಿ ಬಿಡಿಸಿದ್ದಾರೆ.

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಸತಾಯಿಸಿ ಕಛೇರಿಗೆ ಅಲೆಸದೇ ನಿಗದಿತ ಅವಧಿಯೊಳಗೆ ಮಾಡಿಕೊಡಬೇಕು. ಹೀಗಂತ ಶಾಸಕ ನಾರಾಯಣಗೌಡರಿಂದ ಅಧಿಕಾರಿಗಳಿಗೆ ಕಂದಾಯ ಅದಾಲತ್ ಸಾರ್ವಜನಿಕ ಸಭೆಯಲ್ಲಿ ಸ್ಪಷ್ಟ  ಸೂಚನೆ ಕೊಡಲಾಗಿದೆ.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿದ್ದ ಸಭೆಯಲ್ಲಿ ಶಾಸಕರು, ಸಂಧ್ಯಾಸುರಕ್ಷಾ, ವಿಕಲಚೇತನ ಹಾಗೂ ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಆದೇಶದ ಪ್ರ ಪತ್ರಗಳನ್ನು ವಿತರಿಸಿದರು.

ಪ್ರತಿ 10 ದಿನಗಳಿಗೊಮ್ಮೆ ಹೋಬಳಿ ಕೇಂದ್ರಗಳಲ್ಲಿ ಜನಸ್ಪಂದನಾ ಸಭೆಗಳನ್ನು ನಡೆಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡು ಹಿಡಿಯುವಂತೆ ಶಾಸಕ ನಾರಾಯಣಗೌಡ ಹೇಳಿದ್ರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments