ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಲಿದೆ ಚಳಿ

Webdunia
ಬುಧವಾರ, 27 ಡಿಸೆಂಬರ್ 2023 (16:23 IST)
ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ,.

ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಅಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ಮಂಜು ಮುಸುಕಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

ಮುಂದಿನ ಸುದ್ದಿ
Show comments