Webdunia - Bharat's app for daily news and videos

Install App

ಮನೆಗಳ ಮೇಲೆ ಗುಡ್ಡ ಕುಸಿತ: ಜನರ ರಕ್ಷಣೆ

Webdunia
ಶನಿವಾರ, 18 ಆಗಸ್ಟ್ 2018 (20:34 IST)
ಜೋಡುಪಾಲಾದಲ್ಲಿ ಗುಡ್ಡ  ಜರಿದು  ಮೂರು ಮನೆಗಳು ಸಂಪೂರ್ಣ ನಾಶವಾಗಿವೆ. ಹಲವರು ಮಣ್ಣಿನಡಿಗೆ  ಸಿಲುಕಿ ಕೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಆದ್ರೆ ಪ್ರಸ್ತುತ ಮಳೆಯ ಪ್ರಮಾಣ ಇಳಿಕೆ ಆಗಿರುವ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ನದಿಗಳಲ್ಲಿ ನೆರೆಯ ಪ್ರಮಾಣ ಇಳಿಕೆ ಆಗುತ್ತಿದೆ.

ಸಂಪಾಜೆ ಹಾಗೂ ಮಡಿಕೇರಿ ಮದ್ಯದ  ಜೋಡುಪಾಲಾದಲ್ಲಿ ಗುಡ್ಡ  ಜರಿದು  ಮೂರು ಮನೆಗಳು ಸಂಪೂರ್ಣ ನಾಶವಾಗಿವೆ. ಹಲವರು ಮಣ್ಣಿನಡಿಗೆ  ಸಿಲುಕಿ ಕೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿದ್ದ ಜನರನ್ನು ಸಂಪಾಜೆ ಚೆಂಬು ಹಾಗೂ ಅರಂತೋಡು  ಶಾಲೆಗಳಿಗೆ ಸ್ಥಳಾಂತರಿಸಲಾಗಿದೆ. ಶಾಲೆಗಳಲ್ಲಿ ಗಂಜಿ ಕೇಂದ್ರ ತೆರೆಯಲಾಗಿದೆ. ಜೋಡುಪಾಲಾದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 100 ಮಂದಿ ನಿರಾಶ್ರಿತರು  ಆಶ್ರಯ ಪಡೆದಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ಜೋಡುಪಾಲಾ ಬಳಿ ಗುಡ್ಡೆ ಸಂಪೂರ್ಣ ಕುಸಿದು ಬಿದಿದ್ದು ರಸ್ತೆಯಿಡೀ  ನೀರು ಹರಿದು ಬರುತ್ತಿದೆ. ಸುಮಾರು 3 ಕಿಲೋ ಮೀಟರ್ ದೂರ ವಾಹನವಾಗಲಿ,  ಜನರಾಗಲಿ  ಹೋಗಲು ಸಾಧ್ಯವಿಲ್ಲದ  ಪರಿಸ್ಥಿತಿ ನಿರ್ಮಾಣವಾಗಿದೆ.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments