Webdunia - Bharat's app for daily news and videos

Install App

ಸಾಲಕ್ಕಾಗಿ ಮಹಿಳೆಯನ್ನ ಜೀತಕ್ಕೆ ಎಳದೊಯ್ದ ಪ್ರಕರಣ: ಆರೋಪಿಯನ್ನ ಬಿಡುವುದಿಲ್ಲ ಎಂದ ಆಯೋಗ

Webdunia
ಭಾನುವಾರ, 23 ಸೆಪ್ಟಂಬರ್ 2018 (16:59 IST)
ಮಾಡಿದ ಸಾಲಕ್ಕಾಗಿ ಮಹಿಳೆಯನ್ನ ಜೀತಕ್ಕೆ ಎಳದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಸುದ್ದಿಗೋಷ್ಟಿನಡೆಸಿದರು. ಹಣ ವಾಪಸ್ ಕೊಡಲಿಲ್ಲ ಅಂತ ಬಲವಂತವಾಗಿ ಜೀತಕ್ಕೆ ಎಳೆದೊಯ್ದಿದ್ದು ಅಮಾನವೀಯ ಕೃತ್ಯವಾಗಿದೆ. ಅಮಾಯಕ ಮಹಿಳೆ ಮೇಲೆ ದೌರ್ಜನ್ಯ ನಡೆಯುವಾಗ ಸ್ಥಳೀಯರು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದರು. ಆದರೆ ಅದನ್ನು ಬಿಟ್ಟು ಮಹಿಳೆಯನ್ನು ಕಾಪಾಡಲು ಮುಂದಾಗದಿರುವುದು ದುರಂತ ಎಂದರು.

ಆರೋಪಿಯನ್ನು ಮಹಿಳಾ ಆಯೋಗ ಬಿಡುವುದಿಲ್ಲ. ಉಗ್ರ ಶಿಕ್ಷೆ ಕೊಡಿಸುತ್ತದೆ ಎಂದ ಅವರು, ಆಧುನಿಕ ಸಮಾಜದಲ್ಲಿ ಪೈಶಾಚಿಕವಾಗಿ ನಡೆದಿರುವ ಜೀತ ಪದ್ದತಿ ಇದು. ಜೀತಕ್ಕಾಗಿ 50 ಸಾವಿರ ರೂ.‌ಅನ್ನು ಮುಂಗಡವಾಗಿ ಆರೋಪಿ ಕೊಟ್ಟಿದ್ದಾನೆ. ಬಲಿಷ್ಠರು, ಹಣವಂತರು ನಿರ್ಗತಿಕರ ಮೇಲೆ ನಡೆಸಿರುವ ಕೃತ್ಯ ಇದಾಗಿದೆ. ಆರೋಪಿ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments