Webdunia - Bharat's app for daily news and videos

Install App

ವರ್ಗಾವಣೆಯಲ್ಲಿ ಆಯೋಗ ಮೂಗು ತೂರಿಸಬಾರದು– ಸಿದ್ದರಾಮಯ್ಯ

Webdunia
ಬುಧವಾರ, 24 ಜನವರಿ 2018 (10:22 IST)
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿ ಚುನಾವಣೆಯ ಆಯೋಗ ಮೂಗು ತೂರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲಾಧಿಕಾರಿಯ ವರ್ಗಾವಣೆಯಲ್ಲಿ ಯಾವುದೇ ನಿಯಮವನ್ನು ಉಲ್ಲಂಘನೆ ಮಾಡಿಲ್ಲ. ಆಡಳಿತ ದೃಷ್ಠಿಯಿಂದ ರಾಜ್ಯ ಸರ್ಕಾರ ಕೈಗೊಂಡ ಕ್ರಮ ಸಮರ್ಥನೀಯವಾಗಿದೆ. ರಾಜ್ಯದಲ್ಲಿ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಡುತ್ತಾರೆ ಎಂದಿದ್ದಾರೆ.
 
ರೋಹಿಣಿ ಸಿಂಧೂರಿ ಒಬ್ಬರೇ ಪ್ರಾಮಾಣಿಕ ಅಧಿಕಾರಿಯೇ ಎಂದು ದೇವೇಗೌಡ ಆರೋಪಕ್ಕೆ ಸಂಬಂಧಿಸಿ ಪ್ರಶ್ನಿಸಿದ್ದಾರೆ. ನಿಗದಿಯಂತೆಯೇ ಬಜೆಟ್ ಮಂಡನೆ ಮಾಡಲಾಗುವುದು, ಬಜೆಟ್‌ಗೂ ಚುನಾವಣೆಗೂ ಸಂಬಂಧವಿಲ್ಲ. ಈ ಹಿಂದೆಯೂ ಇಂತಹ ಪರಿಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments