ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯ ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದ ಆಯುಕ್ತರು

Webdunia
ಶನಿವಾರ, 14 ಜನವರಿ 2023 (17:54 IST)
ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯಿಂದ ಮಾಗಡಿ ರಸ್ತೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪರಿಶೀಲನೆ ನಡೆಸಿದರು.
 
ಮಾಗಡಿ ರಸ್ತೆ ಬಳಿಯ ವಾರ್ಡ್ ರಸ್ತೆಗಳಲ್ಲಿ ಡಾಂಬರೀಕರಣ ಮಾಡಿರುವುದನ್ನು ಪರಿಶೀಲಿಸಿದ ವೇಳೆ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಿಯಾಗಿ ಹೋಗಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದರು. ಈ ಸಂಬಂಧ ಡಾಂಬರೀಕರಣ ಮಾಡುವ ಮುಂಚೆಯೇ ರಸ್ತೆಯನ್ನು ಪರಿಶೀಲಿಸಿಕೊಂಡು ಸರಿಯಾದ ಅನುಕ್ರಮದಲ್ಲಿ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 
 
ಈ ವೇಳೆ ವಲಯ ಜಂಟಿ ಆಯುಕ್ತರಾದ ನಾಗರಾಜ್, ವಲಯ ಮುಖ್ಯ ಅಭಿಯಂತರರಾದ ರಾಘವೇಂದ್ರ ಪ್ರಸಾದ್, ಅಧೀಕ್ಷಕ ಅಭಿಯಂತರರಾದ ನಂದೀಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments