Webdunia - Bharat's app for daily news and videos

Install App

ಸಿಲಿಕಾನ್ ಸಿಟಿ ಪೊಲೀಸರಿಗೆ ಎಚ್ಚರಿಕೆಯ ಸೈರನ್ ಕೊಟ್ಟ ಕಮೀಷನರ್

Webdunia
ಸೋಮವಾರ, 26 ಡಿಸೆಂಬರ್ 2022 (18:46 IST)
ಕಳೆದ ಎರಡು ವರ್ಷಗಳಿಂದ ಕರೋನಾದಿಂದ  ಹೊಸ ವರ್ಷಾಚರಣೆ ಕಳೆಗುಂದಿತ್ತು ಈ  ಬಾರಿ ದೇಶದ ಬಹುತೇಕ ರಾಜ್ಯಗಳಲ್ಲಿ 
 ಹೊಸ ವರ್ಷದ ಸಂಭ್ರಮಾಚರಣೆಗೆ ಸಾಕಷ್ಟು ಪ್ಲಾನ್ ಮಾಡಿಕೊಂಡಿದ್ದಾರೆ.ಆದ್ರೆ ಒಂದು ಕಡೆ ಮತ್ತೆ ಕರೋನಾದ ಕರಿಚಾಯೇ ಆವರಿಸುತ್ತಿದೆ ಮತ್ತೊಂದು ಕಡೆ ಉಗ್ರರ ವಿಧ್ವಾಂಸಕ ಕೃತ್ಯಗಳ ಬಗ್ಗೆ ಕೂಡ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ  ಹೊಸ ವರ್ಷ ಆಚರಣೆಗೆ ಅಡ್ಡಿಯಾಗಿದ್ದ ಕರೋನಾ ಈ ಬಾರಿ ಸ್ವಲ್ಪ ಬಿಡುವು ಕೊಟ್ಟಿತ್ತು. ಇದರಿಂದ ನ್ಯೂ ಇಯಾರ್ನ ಹೊಸ ರೀತಿಯಲ್ಲಿ ಬರಮಾಡಿಕೊಳ್ಳಲು ಆದ್ರೇ ದೇಶದ ಮಂಗಳೂರು ಹಾಗೂ ಕೊಯಮತ್ತೂರಿನಲ್ಲಿ ಸಂಭವಿಸಿ ಬಾಂಬ್ ಬ್ಲಾಸ್ಟ್ ಪ್ರಕಣದಿಂದ‌ ಗುಪ್ತಚರ ಇಲಾಖೆ ಕೂಡ ತಲೆಕೆಡಿಕೊಂಡು ಉಗ್ರರ ಸಂಚನ್ನ ಹತ್ತಿಕೀವೆ. ಆದ್ರೆ ಇಂತಹ ಟೈಮ್ನಲ್ಲಿ   ಭಯೋತ್ಪಾದಕ ಕೃತ್ಯಗಳಿಗೆ ಸಂಚಿನ ಶಂಕೆ  ಹಿನ್ನೆಲೆ  ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ 'ಕೇಂದ್ರ ತನಿಖಾ ಸಂಸ್ಥೆಗಳಿಂದ ಯಾವುದೇ ಎಚ್ಚರಿಕೆ ಬಂದಿಲ್ಲ, ಆದರೂ ಸಹ ನಗರದಲ್ಲಿ ಪೊಲೀಸರಿಗೆ ಸೂಕ್ತ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ' ಎಂದ್ರು. ಯಾವುದೇ ಪ್ರತ್ಯೇಕ ಎಚ್ಚರಿಕೆ ಬಂದಿಲ್ಲ ಆದರೂ ಸಹ ಕಳೆದ ಮೂರು ತಿಂಗಳ ಅವಧಿಯಲ್ಲಿ ಮಂಗಳೂರು ಹಾಗೂ ಕೊಯಮತ್ತೂರಿನಲ್ಲಿ ನಡೆದಿರುವ ಬಾಂಬ್ ಸ್ಪೋಟ ಪ್ರಕರಣಗಳು ಕಣ್ಮುಂದೆ ಇರುವುದರಿಂದ ಬೆಂಗಳೂರು ಪೊಲೀಸರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments