Webdunia - Bharat's app for daily news and videos

Install App

ನಾಯಿ ಸಾವಿಗೆ ಕಾರಣರಾದ ವೈದ್ಯರು ಹಾಗೂ ಎನ್‍ಜಿಓ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 10 ಮೇ 2019 (08:59 IST)
ಬೆಂಗಳೂರು : ವೈದ್ಯರು ಮಾಡಿದ ಸಂತಾನಹರಣ ಶಸ್ತ್ರ ಚಿಕಿತ್ಸೆಯಿಂದ ನಾಯಿಯೊಂದು ಸಾವನ್ನಪ್ಪಿದ ಹಿನ್ನಲೆಯಲ್ಲಿ ವೈದ್ಯರು ಹಾಗೂ ಎನ್‍ಜಿಓ ವಿರುದ್ಧ ದೂರು ದಾಖಲಿಸಿರುವ ಘಟನೆ ನಗರದ  ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ.




ಜೂಲಿ ಹೆಸರಿನ 7 ತಿಂಗಳ ಬೀದಿ ನಾಯಿಯನ್ನು ಸಂತಾನಹರಣ ಶಸ್ತ್ರ ಚಿಕಿತ್ಸೆಕ್ಕಾಗಿ ವೈದ್ಯರ ಕರೆದುಕೊಂಡು ಹೋಗಲಾಗಿತ್ತು. ಆದರೆ ವೈದ್ಯರ ಚಿಕಿತ್ಸೆ ಬಳಿಕ ನಾಯಿ ಸಾವನ್ನಪ್ಪಿದ್ದು, ನಾಯಿ ವೈದ್ಯರ ಎಡವಟ್ಟಿನಿಂದ ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಅಲ್ಲದೇ ಚಿಕಿತ್ಸೆಗೆಂದು ನಾಯಿಯನ್ನ ಕರೆದುಕೊಂಡು ಹೋಗಿದ್ದ ಸುಷ್ಮಾ ಎಂಟರ್ ಪ್ರೈಸಸ್ ಎನ್‍ಜಿಓದ ಅರುಣಾ ರೆಡ್ಡಿ ಮತ್ತು ಶಸ್ತ್ರ ಚಿಕಿತ್ಸೆ ನಡೆಸಿದ್ದ ಡಾಕ್ಟರ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ನಿವಾಸಿ ನವೀನ್ ಕಾಮತ್ ಎಂಬವರು ಪ್ರಾಣಿ ಹಿಂಸೆ ಕಾಯ್ದೆ ಅಡಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments