Webdunia - Bharat's app for daily news and videos

Install App

ನಾಯಿ ಸಾವಿಗೆ ಕಾರಣರಾದ ವೈದ್ಯರು ಹಾಗೂ ಎನ್‍ಜಿಓ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 10 ಮೇ 2019 (08:59 IST)
ಬೆಂಗಳೂರು : ವೈದ್ಯರು ಮಾಡಿದ ಸಂತಾನಹರಣ ಶಸ್ತ್ರ ಚಿಕಿತ್ಸೆಯಿಂದ ನಾಯಿಯೊಂದು ಸಾವನ್ನಪ್ಪಿದ ಹಿನ್ನಲೆಯಲ್ಲಿ ವೈದ್ಯರು ಹಾಗೂ ಎನ್‍ಜಿಓ ವಿರುದ್ಧ ದೂರು ದಾಖಲಿಸಿರುವ ಘಟನೆ ನಗರದ  ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ.




ಜೂಲಿ ಹೆಸರಿನ 7 ತಿಂಗಳ ಬೀದಿ ನಾಯಿಯನ್ನು ಸಂತಾನಹರಣ ಶಸ್ತ್ರ ಚಿಕಿತ್ಸೆಕ್ಕಾಗಿ ವೈದ್ಯರ ಕರೆದುಕೊಂಡು ಹೋಗಲಾಗಿತ್ತು. ಆದರೆ ವೈದ್ಯರ ಚಿಕಿತ್ಸೆ ಬಳಿಕ ನಾಯಿ ಸಾವನ್ನಪ್ಪಿದ್ದು, ನಾಯಿ ವೈದ್ಯರ ಎಡವಟ್ಟಿನಿಂದ ಸಾವನ್ನಪ್ಪಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಅಲ್ಲದೇ ಚಿಕಿತ್ಸೆಗೆಂದು ನಾಯಿಯನ್ನ ಕರೆದುಕೊಂಡು ಹೋಗಿದ್ದ ಸುಷ್ಮಾ ಎಂಟರ್ ಪ್ರೈಸಸ್ ಎನ್‍ಜಿಓದ ಅರುಣಾ ರೆಡ್ಡಿ ಮತ್ತು ಶಸ್ತ್ರ ಚಿಕಿತ್ಸೆ ನಡೆಸಿದ್ದ ಡಾಕ್ಟರ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ನಿವಾಸಿ ನವೀನ್ ಕಾಮತ್ ಎಂಬವರು ಪ್ರಾಣಿ ಹಿಂಸೆ ಕಾಯ್ದೆ ಅಡಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments