Webdunia - Bharat's app for daily news and videos

Install App

ಹಂತಕರನ್ನು ಶೂಟೌಟ್ ಮಾಡಿ ಎಂದಿದ್ದಕ್ಕೆ ಸಿಎಂ ವಿರುದ್ಧ ದೂರು ದಾಖಲು

Webdunia
ಗುರುವಾರ, 27 ಡಿಸೆಂಬರ್ 2018 (09:59 IST)
ಬೆಂಗಳೂರು : ಜೆಡಿಎಸ್ ಮುಖಂಡನ ಹತ್ಯೆ ಮಾಡಿದವರನ್ನು ಶೂಟೌಟ್ ಮಾಡಿ ಎಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಹೇಳಿರುವುದಕ್ಕೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.


ಡಿ.24 ರಂದು ಮಂಡ್ಯ ದ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್​ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿಯೇ ಕತ್ತು ಕೊಯ್ದು ಹತ್ಯೆ ಮಾಡಿದ್ದರು, ಈ ಘಟನೆಗೆ  ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಹಂತಕರನ್ನು ಶೂಟೌಟ್​ ಮಾಡಿ ಎಂದು ಪೊಲೀಸ್​ ಅಧಿಕಾರಿಗಳಿಗೆ ಆದೇಶಿಸಿದ್ದರು.


ಸಿಎಂ ಈ ಹೇಳಿಕೆಗೆ ಬಾರೀ ವಿರೋಧ ವ್ಯಕ್ತವಾಗಿದ್ದು ಆರ್​ಟಿಐ ಕಾರ್ಯಕರ್ತರ ನರಸಿಂಹಮೂರ್ತಿ ಎಂಬುವವರು ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಮುಖ್ಯಮಂತ್ರಿ ಅವರ ವಿರುದ್ಧ ಕೇಸು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments