Webdunia - Bharat's app for daily news and videos

Install App

ಕಾಂಪೌಂಡ್ ಗೋಡೆ ಕುಸಿದು ಕಾರ್ಮಿಕರು ಸಾವು

Webdunia
ಶುಕ್ರವಾರ, 30 ಡಿಸೆಂಬರ್ 2022 (18:20 IST)
ಕಾಂಪೌಂಡ್ ದುರಸ್ತಿ ಕಾರ್ಯದ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರೋ ಘಟನೆ ಭಾರತೀನವರದ ಎಂಇಜಿ‌ ಆಫೀಸರ್ಸ್ ಕಾಲೋನಿ ಆವರಣದಲ್ಲಿ ನಡೆದಿದೆ.ಇಂದು ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಆಶಮ್ಮ(21) ಹಾಗೂ ಅಕ್ರಮ್ ಉಲ್ ಹಕ್(22)ಮೃತ ದುರ್ದೈವಿಗಳಾಗಿದ್ದಾರೆ.ಚಳ್ಳಕೆರೆ ಮೂಲದ ಆಶಮ್ಮ ಹಾಗೂ ಪಶ್ಚಿಮ ಬಂಗಾಳ ಮೂಲದ ಅಕ್ರಮ್ ಉಲ್ ಹಕ್ ಮೃತ ದುರ್ದೈವಿಗಳಾಗಿದ್ದಾರೆ.
ಕಾಂಪೌಂಡ್ ಕುಸಿದು ಇಬ್ಬರಿಗೆ ಗಂಭೀರ ಗಾಯವಾದ ಹಿನ್ನೆಲೆ ತಕ್ಷಣ ಆಸ್ಪತ್ರೆಗೆ ಸಾಗಿಸುವಾಗ ಕಾರ್ಯವಾದ್ರು ಮಾರ್ಗ ಮಧ್ಯೆ  ಆಶಮ್ಮ ಸಾವನ್ನಪ್ಪಿದ್ರೆ,ಮತ್ತೊಬ್ಬಾತ ಪಶ್ಚಿಮ ಬಂಗಾಳ ಮೂಲದ ಅಕ್ರಮ್ ಉಲ್ ಹಕ್ ಕೂಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಕಾಂಪೌಂಡ್ ನ್ನ ಇತ್ತೀಚೆಗಷ್ಟೇ ರಿಪೇರಿ ಮಾಡಲಾಗಿತ್ತು ಆದ್ರೆ ಮರ ಇದ್ದಿದ್ರಿಂದ ಮತ್ತೆ ದುರಸ್ತಿ ಕಾರ್ಯ ಮುಂದುವರೆಸಿದ್ರು.ಇತ್ತೀಚೆಗಷ್ಟೇ ಆಶಮ್ಮ ಮದುವೆಯಾಗಿದ್ಳು.  ಈ ಘಟನೆ ತಿಳಿದು ಬಾಣಸವಾಡಿಯಿಂದ ಹೊರಟಿದ್ದ ಆಶಮ್ಮ ಪತಿಕೂಡ ಗಾಬರಿಯಲ್ಲಿ ಬರುವಾಗ ಅವರ ಬೈಕ್ ಕೂಡ ಆಕ್ಸಿಡೆಂಟ್ ಆಗಿದ್ದು ಆಸ್ಪತ್ರೆ ಸೇರಿದ್ದಾರೆ.ಕುಟುಂಬಸ್ಥರ ದೂರಿನನ್ವಯ ಭಾರತಿನಗರ ಠಾಣೆಯಲದಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments