Webdunia - Bharat's app for daily news and videos

Install App

ಅವಧಿ ಮೀರಿದ ಮದ್ಯ ಸೇವಿಸಿದ ನಾಲ್ವರ ಸ್ಥಿತಿ ಗಂಭೀರ

Webdunia
ಗುರುವಾರ, 9 ಮೇ 2019 (12:54 IST)
ಮೈಸೂರು : ಅವಧಿ ಮೀರಿದ ಮದ್ಯ ಸೇವನೆ ಮಾಡಿ ನಾಲ್ವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.




ಕೆ.ಆರ್.ಪೇಟೆ ತಾಲೂಕಿನ ಕೃಷ್ಣಾಪುರದ ನಿವಾಸಿಗಳಾದ ಮಹದೇವ್, ಸುರೇಶ್, ತಮ್ಮಯ್ಯ ಮತ್ತು ಪರೇಗೌಡನಕೊಪ್ಪಲು ಯೋಗೇಶ್ ಮದ್ಯ ಸೇವಿಸಿದವರು. ಇವರು ಕೃಷ್ಣಾಪುರದ ಪೆಟ್ಟಿಗೆ ಅಂಗಡಿಯೊಂದರಲ್ಲಿ ಮದ್ಯವನ್ನು ಖರೀದಿಸಿ ಸೇವಿಸಿದ್ದರು. ಮದ್ಯ ಸೇವಿಸಿದ ಅರ್ಧ ಗಂಟೆಯಲ್ಲೇ ಹೊಟ್ಟೆ ನೋವು, ವಾಂತಿ, ಬೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಘಟನೆ ಕುರಿತು ಕಿಕ್ಕೇರಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments