Webdunia - Bharat's app for daily news and videos

Install App

ಟಾಯ್ಲೆಟ್ಗೆ ಹೋಗ್ಬೇಕು ಎಂದಿದ್ದಕ್ಕೆ ಬಸ್ನಿಂದ ತಳ್ಳಿದ ಕಂಡಕ್ಟರ್

Webdunia
ಶನಿವಾರ, 2 ಡಿಸೆಂಬರ್ 2023 (21:00 IST)
ಟಾಯ್ಲೆಟ್ಗೆ ಹೋಗ್ಬೇಕು ಬಸ್ನಿಲ್ಲಿಸಿ ಎಂದಿದ್ದಕ್ಕೆ ಕೋಪಗೊಂಡ ಕಂಡಕ್ಟರ್ ಕಾರ್ಮಿಕರೊಬ್ಬರನ್ನು ಬಸ್ನಿಂದ ಹೊರಗೆ ತಳ್ಳಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಾರ್ಮಿಕ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ,

ಇನ್ನು ಸ್ಥಳಕ್ಕೆ ಬಂದ ಪೊಲೀಸರು ತಕ್ಷಣವೇ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.ಇನ್ನು ಕಾರ್ಮಿಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಇತ್ತ ಬಸ್ ಚಾಲಕ ಮತ್ತು ಕಂಡಕ್ಟರ್ ತಲೆಮರೆಸಿಕೊಂಡಿದ್ದಾರೆ ಅಂತಾ ಪೊಲಿಸರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments