Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಿಂದ ಕಾಂಗ್ರೆಸ್ ಗೆ ಸೋಲು ಆಗೋಲ್ಲ

Webdunia
ಸೋಮವಾರ, 11 ಮಾರ್ಚ್ 2019 (15:24 IST)
ಸಾಮಾಜಿಕ ಜಾಲತಾಣದಿಂದ ಸೋಲುಂಟಾಗುತ್ತದೆ ಎಂದ್ರೆ ಯಾರು ಕೆಲಸ ಮಾಡಲ್ಲ. ಪಕ್ಷದ ತತ್ವ ,ಅಭಿವೃದ್ಧಿ ಕಾರ್ಯ ಮೆಚ್ಚಿ ಜನ ಬೆಂಬಲಿಸುತ್ತಾರೆ. ಕೇವಲ ಭಾಷಣದಿಂದ ಓಟು ಸಿಗುವದಿಲ್ಲ ಅಂತ ಬಿಜೆಪಿ ಹಾಗೂ ನರೇಂದ್ರ ಮೋದಿ ವಿರುದ್ಧ ಕೈ ಪಾಳೆಯದ ಹಿರಿಯ ಸಂಸದ ವಾಗ್ದಾಳಿ ನಡೆಸಿದ್ರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ‌ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ಮೋದಿ ಭಾಷಣದಿಂದ ಓಟು ಸಿಗುವದಿಲ್ಲ, ಸಮಾಜಿಕ ಜಾಲತಾಣ ನಾನು ಬಳಕೆ ಮಾಡುವದಿಲ್ಲ ಎಂದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುತ್ತದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ನೂರು ಹೇಳಲಿ ತಿರ್ಮಾನ ತೆಗೆದುಕೊಳ್ಳುವರು ಮತದಾರರು. ಜನ ನಮ್ಮ ಪರವಾಗಿ ತಿರ್ಮಾನ ತೆಗೆದುಕೊಳ್ಳುತ್ತಾರೆ. ಅಲ್ಲಿತನಕ ಮುರಳಿಧರರಾವ್ ವೇಟ್  ಮಾಡಲಿ ಎಂದು ವ್ಯಂಗ್ಯವಾಡಿದರು. ಉಮೇಶ್ ಜಾಧವ್ ನಿಲ್ಲಲಿ, ಯಾರೇ ನಿಲ್ಲಲಿ ನಮ್ಮ ಹೋರಾಟ ತತ್ವದ ಮೇಲಿದೆ. ಜನರು ಇಷ್ಟ ಪಟ್ಟರೆ  ನನ್ನನ್ನು ಗೆಲ್ಲಿಸುತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ಖರ್ಗೆ ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments