Webdunia - Bharat's app for daily news and videos

Install App

ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರ ತಪ್ಪು ಮಾಹಿತಿ ನೀಡಿದೆ- ಜಿ.ಡಿ ದೇವೇಗೌಡ

geetha
ಸೋಮವಾರ, 12 ಫೆಬ್ರವರಿ 2024 (15:02 IST)
ಬೆಂಗಳೂರು- ನಗರದಲ್ಲಿ ಮಾಜಿ ಸಚಿವ ಜಿ ಟಿ ದೇವೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಮೂಲಕ ಬಹಳ ತಪ್ಪು ಮಾಹಿತಿ ಜನರಿಗೆ ಕೊಟ್ಟಿದ್ದಾರೆ.ಎಸ್ ಸಿ ಎಸ್ ಟಿ ಗೆ 30 ಸಾವಿರ ಕೋಟಿ ಕೊಟ್ಟಿದ್ದೀವಿ ಅಂತಾ ಸುಳ್ಳು ಹೇಳಿದ್ದಾರೆ.ಜಲಜೀವನ್, ನರೇಗಾ ಇವೆಲ್ಲಾ ಕೇಂದ್ರ ಸರ್ಕಾರ ಮಾಡೋದು ಕೇಂದ್ರ ಸರ್ಕಾರವನ್ನ ಟೀಕೆ ಮಾಡಿದ್ದಾರೆ ಹೊರತು ಕೇಂದ್ರ ಸರ್ಕಾರದ ಯೋಜನೆಗಳನ್ನ ಹೇಳಿಲ್ಲ.ಐದು ಗ್ಯಾರಂಟಿಗಳ ಬಗ್ಗೆಯಷ್ಟೇ ಹೇಳಿದ್ದಾರೆ.ಹೊಸತೇನೂ ಇಲ್ಲ.ಅನುದಾನ ಖಾಲಿಯಾಗಿದೆ, ಕೇಂದ್ರದ ಮೇಲೆ ಹೇಳೋದನ್ನ ಪರಿಪಾಠ ಮಾಡಿಕೊಂಡಿದ್ದಾರೆ.ಕೇಂದ್ರದಿಂದ ಏನ್ ಕೊಡಬೇಕೋ ಕೊಡ್ತಾರೆ.ಬರ ಪರಿಹಾರ ಎರಡು ಸಾವಿರ ಇನ್ನೂ ರೈತರಿಗೆ ತಲುಪಿಸಿಲ್ಲ ಎಂದು ಕೇಂದ್ರದ ಕಡೆ ಬೆರಳು ತೋರಿಸೋದು ಸರಿಯಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.
 
ಇನ್ನೂ ಅಮಿತ್ ಶಾ ಮೀಟಿಂಗ್ ವಿಚಾರವಾಗಿ ಮೈತ್ರಿ ವಿಚಾರ ಹೈಕಮಾಂಡ್ ತೀರ್ಮಾನ ಅಂತಾ ಹೇಳಿದ್ದಾರೆ.ಸೀಟು ಹಂಚಿಕೆ ಬಗ್ಗೆ ಅಪಸ್ವರ ಎತ್ತಬಾರದು ಅಂತಾ ಹೇಳಿದ್ದಾರೆ.ನಾವೆಲ್ಲರೂ ಒಟ್ಟಾಗಿದ್ದೇವೆ.ಬಿಎಸ್ ವೈ, ಅಶೋಕ್ ಸೇರಿ ಬಹಳ ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ.ದೇವೇಗೌಡ್ರು, ಕುಮಾರಸ್ವಾಮಿ ಜೆಡಿಎಸ್ ನಲ್ಲಿ ಅವ್ರು ತೀರ್ಮಾನ ಮಾಡ್ತಾರೆ.ನಾವ್ಯಾರೂ ರೆಕಮಂಡ್ ಮಾಡೋಕೆ ಹೋಗಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments