Webdunia - Bharat's app for daily news and videos

Install App

ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರ ತಪ್ಪು ಮಾಹಿತಿ ನೀಡಿದೆ- ಜಿ.ಡಿ ದೇವೇಗೌಡ

geetha
ಸೋಮವಾರ, 12 ಫೆಬ್ರವರಿ 2024 (15:02 IST)
ಬೆಂಗಳೂರು- ನಗರದಲ್ಲಿ ಮಾಜಿ ಸಚಿವ ಜಿ ಟಿ ದೇವೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಮೂಲಕ ಬಹಳ ತಪ್ಪು ಮಾಹಿತಿ ಜನರಿಗೆ ಕೊಟ್ಟಿದ್ದಾರೆ.ಎಸ್ ಸಿ ಎಸ್ ಟಿ ಗೆ 30 ಸಾವಿರ ಕೋಟಿ ಕೊಟ್ಟಿದ್ದೀವಿ ಅಂತಾ ಸುಳ್ಳು ಹೇಳಿದ್ದಾರೆ.ಜಲಜೀವನ್, ನರೇಗಾ ಇವೆಲ್ಲಾ ಕೇಂದ್ರ ಸರ್ಕಾರ ಮಾಡೋದು ಕೇಂದ್ರ ಸರ್ಕಾರವನ್ನ ಟೀಕೆ ಮಾಡಿದ್ದಾರೆ ಹೊರತು ಕೇಂದ್ರ ಸರ್ಕಾರದ ಯೋಜನೆಗಳನ್ನ ಹೇಳಿಲ್ಲ.ಐದು ಗ್ಯಾರಂಟಿಗಳ ಬಗ್ಗೆಯಷ್ಟೇ ಹೇಳಿದ್ದಾರೆ.ಹೊಸತೇನೂ ಇಲ್ಲ.ಅನುದಾನ ಖಾಲಿಯಾಗಿದೆ, ಕೇಂದ್ರದ ಮೇಲೆ ಹೇಳೋದನ್ನ ಪರಿಪಾಠ ಮಾಡಿಕೊಂಡಿದ್ದಾರೆ.ಕೇಂದ್ರದಿಂದ ಏನ್ ಕೊಡಬೇಕೋ ಕೊಡ್ತಾರೆ.ಬರ ಪರಿಹಾರ ಎರಡು ಸಾವಿರ ಇನ್ನೂ ರೈತರಿಗೆ ತಲುಪಿಸಿಲ್ಲ ಎಂದು ಕೇಂದ್ರದ ಕಡೆ ಬೆರಳು ತೋರಿಸೋದು ಸರಿಯಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.
 
ಇನ್ನೂ ಅಮಿತ್ ಶಾ ಮೀಟಿಂಗ್ ವಿಚಾರವಾಗಿ ಮೈತ್ರಿ ವಿಚಾರ ಹೈಕಮಾಂಡ್ ತೀರ್ಮಾನ ಅಂತಾ ಹೇಳಿದ್ದಾರೆ.ಸೀಟು ಹಂಚಿಕೆ ಬಗ್ಗೆ ಅಪಸ್ವರ ಎತ್ತಬಾರದು ಅಂತಾ ಹೇಳಿದ್ದಾರೆ.ನಾವೆಲ್ಲರೂ ಒಟ್ಟಾಗಿದ್ದೇವೆ.ಬಿಎಸ್ ವೈ, ಅಶೋಕ್ ಸೇರಿ ಬಹಳ ಮಂದಿ ನಾಯಕರು ಬಿಜೆಪಿಯಲ್ಲಿದ್ದಾರೆ.ದೇವೇಗೌಡ್ರು, ಕುಮಾರಸ್ವಾಮಿ ಜೆಡಿಎಸ್ ನಲ್ಲಿ ಅವ್ರು ತೀರ್ಮಾನ ಮಾಡ್ತಾರೆ.ನಾವ್ಯಾರೂ ರೆಕಮಂಡ್ ಮಾಡೋಕೆ ಹೋಗಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments