Webdunia - Bharat's app for daily news and videos

Install App

ದೋಸ್ತಿ ಸರ್ಕಾರದಿಂದ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆ- ಚೆಲುವರಾಯಸ್ವಾಮಿ

Webdunia
ಶುಕ್ರವಾರ, 7 ಜೂನ್ 2019 (10:37 IST)
ಮಂಡ್ಯ : ರಾಜ್ಯದಲ್ಲಿ ದೋಸ್ತಿ ಸರ್ಕಾರ ಮುಂದುವರಿದರೆ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಮಂಡ್ಯದ ಕೈ ನಾಯಕ ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಚೆಲುವರಾಯಸ್ವಾಮಿ, 23 ರಂದು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನೋಡಿಯೂ ಸರ್ಕಾರ ಇನ್ನೂ ಬುದ್ಧಿ ಕಲಿಯುತ್ತಿಲ್ಲ. ಇದರಿಂದ ಜೊತೆಲಿದ್ದಂತಹ ಕಾಂಗ್ರೆಸ್ ಪಕ್ಷ ನೋವು ಅನುಭವಿಸಬೇಕಾಗುತ್ತದೆ. ಜೆಡಿಎಸ್ ನವರರಿಗೂ ಜನ ಬುದ್ಧಿ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮೈತ್ರಿ ವಿಚಾರದಲ್ಲಿ ರಾಷ್ಟ್ರದ ನಾಯಕರು ತೆಗೆದುಕೊಂಡಿರುವ ತೀರ್ಮಾನಕ್ಕೆ ನಾನು ಬದ್ಧ. ಆದರೆ ಇದೇ ತರ ಮುಂದುವರಿದರೆ ಕಾಂಗ್ರೆಸ್ ಪಕ್ಷ ಬಹಳ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಮ್ಮ ನಾಯಕರು ಇದನ್ನ ಸರಿಪಡಿಸಬೇಕು ಇಲ್ಲ ಒಂದು ಪೂರ್ಣ ಪ್ರಮಾಣದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments