Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕಾಂಗ್ರೆಸ್ ನವರಿಂದಲೇ ಕಾಂಗ್ರೆಸ್ ನಾಶ ಆಗ್ತಿದೆ- ಕೆ.ಎಸ್.ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ನವರಿಂದಲೇ ಕಾಂಗ್ರೆಸ್ ನಾಶ ಆಗ್ತಿದೆ- ಕೆ.ಎಸ್.ಈಶ್ವರಪ್ಪ
ಬೆಂಗಳೂರು , ಶುಕ್ರವಾರ, 16 ಮಾರ್ಚ್ 2018 (12:59 IST)
ಬೆಂಗಳೂರು : ಮೊಯ್ಲಿ ಅವರ  ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ‘ಪ್ರಧಾನಿ ಮೋದಿ ಹೇಳಿಕೆಗೆ ಮೊಯ್ಲಿ ದಾಖಲೆ ನೀಡಿದ್ದಾರೆ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.


‘ಈ ಹಿಂದೆ ಸಿದ್ದರಾಮಯ್ಯರದ್ದು 10 ಪರ್ಸೆಂಟ್ ಸರ್ಕಾರ ಎಂದಿದ್ದ ಮೋದಿ ಅವರಿಗೆ ಈಗ ಸಿಎಂ ಸಿದ್ದರಾಮಯ್ಯ ಏನು ಪ್ರತಿಕ್ರಿಯೆ ಕೊಡ್ತಾರೆ? ಎಂದು ಕೆ.ಎಸ್.ಈಶ್ವರಪ್ಪ ಅವರು ಪ್ರಶ್ನಿಸಿದ್ದಾರೆ. ‘ರಾಜ್ಯದಲ್ಲಿ ಕಾಂಗ್ರೆಸ್ ನವರಿಂದಲ್ಲೇ ಕಾಂಗ್ರೆಸ್ ನಾಶ ಆಗ್ತಿದೆ. ರಾಜ್ಯದ ಕಾಂಗ್ರೆಸ್ ಬೆತ್ತಾಲಾಗಿ ಬೀದಿಗೆ ಬಂದಿದೆ. ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಮೊಯ್ಲಿ ಟ್ವೀಟ್ ನಿಂದ ಪುಷ್ಠಿ ಸಿಕ್ಕಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟ್ವೀಟ್ ಮಾಡಿರೋದು ಮೊಯ್ಲಿಯಲ್ಲ, ಇದೆಲ್ಲಾ ಬಿಜೆಪಿಯವರೇ ಸೃಷ್ಟಿಸಿರುವುದು ಎಂದ ಪರಮೇಶ್ವರ್