Webdunia - Bharat's app for daily news and videos

Install App

ರಾಜ್ಯದಲ್ಲಿ ಕಾಂಗ್ರೆಸ್ ನವರಿಂದಲೇ ಕಾಂಗ್ರೆಸ್ ನಾಶ ಆಗ್ತಿದೆ- ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 16 ಮಾರ್ಚ್ 2018 (12:59 IST)
ಬೆಂಗಳೂರು : ಮೊಯ್ಲಿ ಅವರ  ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ‘ಪ್ರಧಾನಿ ಮೋದಿ ಹೇಳಿಕೆಗೆ ಮೊಯ್ಲಿ ದಾಖಲೆ ನೀಡಿದ್ದಾರೆ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.


‘ಈ ಹಿಂದೆ ಸಿದ್ದರಾಮಯ್ಯರದ್ದು 10 ಪರ್ಸೆಂಟ್ ಸರ್ಕಾರ ಎಂದಿದ್ದ ಮೋದಿ ಅವರಿಗೆ ಈಗ ಸಿಎಂ ಸಿದ್ದರಾಮಯ್ಯ ಏನು ಪ್ರತಿಕ್ರಿಯೆ ಕೊಡ್ತಾರೆ? ಎಂದು ಕೆ.ಎಸ್.ಈಶ್ವರಪ್ಪ ಅವರು ಪ್ರಶ್ನಿಸಿದ್ದಾರೆ. ‘ರಾಜ್ಯದಲ್ಲಿ ಕಾಂಗ್ರೆಸ್ ನವರಿಂದಲ್ಲೇ ಕಾಂಗ್ರೆಸ್ ನಾಶ ಆಗ್ತಿದೆ. ರಾಜ್ಯದ ಕಾಂಗ್ರೆಸ್ ಬೆತ್ತಾಲಾಗಿ ಬೀದಿಗೆ ಬಂದಿದೆ. ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಮೊಯ್ಲಿ ಟ್ವೀಟ್ ನಿಂದ ಪುಷ್ಠಿ ಸಿಕ್ಕಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments