Webdunia - Bharat's app for daily news and videos

Install App

ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್ ಎಂದ ಕೇಂದ್ರ ಸಚಿವ

Webdunia
ಸೋಮವಾರ, 18 ಮಾರ್ಚ್ 2019 (06:28 IST)
ಬೆಂಗಳೂರು : ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್, ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.


‘ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾವು ಉಸಿರಾಡಲು ಬಿಡಲ್ಲ. ಈ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಮುಕ್ತ ಮಾಡಿದ್ದೆ ಆದ್ರೆ, ಮುಂಬರುವ ವಿಧಾನಸಭೆಯಲ್ಲೂ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನ ಮಾಡಬೇಕಿದೆ’ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.


‘ನಾವು ಬಡವರು ಕೆಲಸ ಆಗಿಲ್ಲ ಅಂತಾ ಹೇಳ್ತಿರಿಲ್ಲ ಅದಕ್ಕೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಾಪದ ಫಲವಾಗಿ ನಾವು ಹಿಂದುಳಿದ ಪ್ರದೇಶ ಅಂತಾ ಹೇಳುವಂತಾಗಿದೆ. ಕಾಂಗ್ರೆಸ್ 70 ವರ್ಷದಲ್ಲಿ 6 ಕೋಟಿ ಸಿಲಿಂಡರ್ ಕೊಟ್ಟಿದೆ ಆದರೆ ಪ್ರಧಾನಿ ಮೋದಿ ಸರ್ಕಾರ 5 ವರ್ಷದಲ್ಲಿ 9 ವರೆ ಕೋಟಿ ಸಿಲಿಂಡರ್ ಕೊಟ್ಟಿದ್ದೇವೆ’ ಎಂದು ಅನಂತ್ ಕುಮಾರ್ ಹೆಗಡೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments