Webdunia - Bharat's app for daily news and videos

Install App

ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್ ಎಂದ ಕೇಂದ್ರ ಸಚಿವ

Webdunia
ಸೋಮವಾರ, 18 ಮಾರ್ಚ್ 2019 (06:28 IST)
ಬೆಂಗಳೂರು : ಬ್ರಿಟಿಷರಿಗಿಂತ ಹೆಚ್ಚು ಲೂಟಿ ಮಾಡಿದವರು ಕಾಂಗ್ರೆಸ್, ಈ ದೇಶದಲ್ಲಿ ಕಾಂಗ್ರೆಸ್ ಇರಬಾರದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.


‘ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾವು ಉಸಿರಾಡಲು ಬಿಡಲ್ಲ. ಈ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಮುಕ್ತ ಮಾಡಿದ್ದೆ ಆದ್ರೆ, ಮುಂಬರುವ ವಿಧಾನಸಭೆಯಲ್ಲೂ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನ ಮಾಡಬೇಕಿದೆ’ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.


‘ನಾವು ಬಡವರು ಕೆಲಸ ಆಗಿಲ್ಲ ಅಂತಾ ಹೇಳ್ತಿರಿಲ್ಲ ಅದಕ್ಕೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಾಪದ ಫಲವಾಗಿ ನಾವು ಹಿಂದುಳಿದ ಪ್ರದೇಶ ಅಂತಾ ಹೇಳುವಂತಾಗಿದೆ. ಕಾಂಗ್ರೆಸ್ 70 ವರ್ಷದಲ್ಲಿ 6 ಕೋಟಿ ಸಿಲಿಂಡರ್ ಕೊಟ್ಟಿದೆ ಆದರೆ ಪ್ರಧಾನಿ ಮೋದಿ ಸರ್ಕಾರ 5 ವರ್ಷದಲ್ಲಿ 9 ವರೆ ಕೋಟಿ ಸಿಲಿಂಡರ್ ಕೊಟ್ಟಿದ್ದೇವೆ’ ಎಂದು ಅನಂತ್ ಕುಮಾರ್ ಹೆಗಡೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments