Webdunia - Bharat's app for daily news and videos

Install App

ದೇವೇಗೌಡ್ರ ಕುಟುಂಬದ ವಿರುದ್ಧ ಫೈಟ್ ಮಾಡೋಕೆ ಜನರ ಒಲವಿದೆ ಎಂದ ಕಾಂಗ್ರೆಸ್ ನಾಯಕ

Webdunia
ಶನಿವಾರ, 16 ಮಾರ್ಚ್ 2019 (16:54 IST)
ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಹೋರಾಡಲು ಜನರ ಒಲವಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.  

ದೇಶದ ಪರವಾಗಿರಬೇಕೆಂದು ಎಲ್ಲರೂ ಮಾತನಾಡಿದ್ದಾರೆ. ಇನ್ನೂ ನಾಲ್ಕು ತಾಲ್ಲೂಕುಗಳ ಕಾರ್ಯಕರ್ತರ ಅಭಿಪ್ರಾಯ ಪಡೆಯಬೇಕು. ಈಗ ಸಭೆ ಮಾಡಿದ ಕಡೆಗಳಲ್ಲಿ ನಿಮ್ಮ‌ ತೀರ್ಮಾನದ ಜೊತೆಗಿರ್ತೀವಿ ಎಂದು ಎಲ್ಲರೂ ಹೇಳಿದ್ದಾರೆ. ಹೀಗಂತ ಹಾಸನದಲ್ಲಿ ಎ.ಮಂಜು ಹೇಳಿದ್ದಾರೆ.

ಕುಟುಂಬದ ವಿರುದ್ಧವಾಗಿ ಇರಬೇಕು ಎಂದು ಅಭಿಪ್ರಾಯ ಹೇಳಿದ್ದಾರೆ. ನನ್ನ ನಿರ್ಧಾರಕ್ಕಿಂತ, ಜನರ ನಿರ್ಧಾರದ ಪರವಾಗಿ ನಾನಿರ್ತೀನಿ. ಕಾರ್ಯಕರ್ತರ, ಜನರ ಭಾವನೆಯಂತೆ ನಾನು ಇರ್ತೇನೆ. ನೀವೇನು ತೀರ್ಮಾನ ಮಾಡ್ತೀರೋ ಆ ತೀರ್ಮಾನಕ್ಕೆ ಬದ್ಧ ಎನ್ನೋದು ನಮ್ಮ ಬೆಂಬಲಿಗರ ಅಭಿಪ್ರಾಯವಾಗಿದೆ ಎಂದರು.

ನಾಳೆ ಸಂಜೆ ನಂತರ ನನ್ನ ನಿರ್ಧಾರ ಘೋಷಣೆ ಮಾಡ್ತೇನೆ. ಸೋಮವಾರ ತಮ್ಮ ನಿರ್ಧಾರ ಪ್ರಕಟಿಸೋದಾಗಿ ಎ.ಮಂಜು ತಿಳಿಸಿದ್ರು.

ಇಂದು ಶಾಸಕ ಪ್ರೀತಂ ಗೌಡ ಮನೆಗೆ ಭೇಟಿ ನೀಡಿ ಈ ಹೇಳಿಕೆ ನೀಡಿದ್ರು. ಇದೇ ವೇಳೆ, ಶಾಸಕರ ಮನೆಯಲ್ಲಿ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಎ.ಮಂಜು ಬಿಜೆಪಿ ಸೇರುವ ಮುನ್ಸೂಚನೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments