Webdunia - Bharat's app for daily news and videos

Install App

ದೇವೇಗೌಡ್ರ ಕುಟುಂಬದ ವಿರುದ್ಧ ಫೈಟ್ ಮಾಡೋಕೆ ಜನರ ಒಲವಿದೆ ಎಂದ ಕಾಂಗ್ರೆಸ್ ನಾಯಕ

Webdunia
ಶನಿವಾರ, 16 ಮಾರ್ಚ್ 2019 (16:54 IST)
ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಹೋರಾಡಲು ಜನರ ಒಲವಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.  

ದೇಶದ ಪರವಾಗಿರಬೇಕೆಂದು ಎಲ್ಲರೂ ಮಾತನಾಡಿದ್ದಾರೆ. ಇನ್ನೂ ನಾಲ್ಕು ತಾಲ್ಲೂಕುಗಳ ಕಾರ್ಯಕರ್ತರ ಅಭಿಪ್ರಾಯ ಪಡೆಯಬೇಕು. ಈಗ ಸಭೆ ಮಾಡಿದ ಕಡೆಗಳಲ್ಲಿ ನಿಮ್ಮ‌ ತೀರ್ಮಾನದ ಜೊತೆಗಿರ್ತೀವಿ ಎಂದು ಎಲ್ಲರೂ ಹೇಳಿದ್ದಾರೆ. ಹೀಗಂತ ಹಾಸನದಲ್ಲಿ ಎ.ಮಂಜು ಹೇಳಿದ್ದಾರೆ.

ಕುಟುಂಬದ ವಿರುದ್ಧವಾಗಿ ಇರಬೇಕು ಎಂದು ಅಭಿಪ್ರಾಯ ಹೇಳಿದ್ದಾರೆ. ನನ್ನ ನಿರ್ಧಾರಕ್ಕಿಂತ, ಜನರ ನಿರ್ಧಾರದ ಪರವಾಗಿ ನಾನಿರ್ತೀನಿ. ಕಾರ್ಯಕರ್ತರ, ಜನರ ಭಾವನೆಯಂತೆ ನಾನು ಇರ್ತೇನೆ. ನೀವೇನು ತೀರ್ಮಾನ ಮಾಡ್ತೀರೋ ಆ ತೀರ್ಮಾನಕ್ಕೆ ಬದ್ಧ ಎನ್ನೋದು ನಮ್ಮ ಬೆಂಬಲಿಗರ ಅಭಿಪ್ರಾಯವಾಗಿದೆ ಎಂದರು.

ನಾಳೆ ಸಂಜೆ ನಂತರ ನನ್ನ ನಿರ್ಧಾರ ಘೋಷಣೆ ಮಾಡ್ತೇನೆ. ಸೋಮವಾರ ತಮ್ಮ ನಿರ್ಧಾರ ಪ್ರಕಟಿಸೋದಾಗಿ ಎ.ಮಂಜು ತಿಳಿಸಿದ್ರು.

ಇಂದು ಶಾಸಕ ಪ್ರೀತಂ ಗೌಡ ಮನೆಗೆ ಭೇಟಿ ನೀಡಿ ಈ ಹೇಳಿಕೆ ನೀಡಿದ್ರು. ಇದೇ ವೇಳೆ, ಶಾಸಕರ ಮನೆಯಲ್ಲಿ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಎ.ಮಂಜು ಬಿಜೆಪಿ ಸೇರುವ ಮುನ್ಸೂಚನೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments