Webdunia - Bharat's app for daily news and videos

Install App

ಬಿಜೆಪಿಗೆ ನಡುಕ ಉಂಟಾಗಿದೆ ಎಂದ ಕಾಂಗ್ರೆಸ್ ಮುಖಂಡ

Webdunia
ಶನಿವಾರ, 26 ಜನವರಿ 2019 (16:54 IST)
ರಾಜಕೀಯದಲ್ಲಿ ಬಿಜೆಪಿಗೆ ನಡುಕ ಉಂಟಾಗಿದೆ. ಹೀಗಂತ ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಪುತ್ರಿ ಪ್ರಿಯಾಂಕಗಾಂಧಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಗೆ ನಡುಕವುಂಟಾಗಿದೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ರಾಜಕೀಯಕ್ಕೆ ಪ್ರವೇಶಿಸಿರುವುದು ಯುವಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ.  ಇದರಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದೂ ಹೇಳಿದರು. ಶಾಸಕ ಉಮೇಶ್ ಜಾದವ್ ಅವರಿಗೆ ಸಚಿವ ಸ್ಥಾನ ತಪ್ಪಲು ತಾವು ಕಾರಣ ಎಂಬ ಆರೋಪಗಳನ್ನು ನಿರಾಕರಿಸಿದರು.

ಆರೋಪ ಮಾಡುವವರು ಮಾಡಲಿ ತಾವು 5 ದಶಕಗಳಿಂದ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಇಂತಹ ಟೀಕೆಗಳನ್ನು ಸ್ವಾಗತಿಸುವುದಾಗಿ ತಿಳಿಸಿದರು. ಬರವಣಿಗೆಯಲ್ಲಿರುವ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಆದರೆ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸ ನಡೆಯುತ್ತಿದೆ.

ಆರೆಸ್ಸೆಸ್ ತನ್ನ ಸಿದ್ಧಾಂತವನ್ನು ಪ್ರಧಾನಿ ನರೇಂದ್ರಮೋದಿ ಅವರ ಮೂಲಕ ಅನುಷ್ಠಾನಗೊಳಿಸುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments