Webdunia - Bharat's app for daily news and videos

Install App

ಅಧಿಕಾರ ಹಂಚಿಕೆ ಮಾಡಿದ್ರೆ ಪಕ್ಷ ಉಳಿಯುತ್ತೆ ಎಂದ ಕಾಂಗ್ರೆಸ್ ಮುಖಂಡ

Webdunia
ಮಂಗಳವಾರ, 21 ಜನವರಿ 2020 (20:15 IST)
ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಮಾಡಿದರೆ ಮಾತ್ರ ಪಕ್ಷ ಉಳಿಯೋಕೆ ಸಾಧ್ಯ.

ಹೀಗಂತ ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದು, ಪಕ್ಷದಲ್ಲಿ ಹಿರಿಯ ಮುಖಂಡರು ಹೆಚ್ಚಿದ್ದಾರೆ. ಹೀಗಾಗಿ ಪಕ್ಷದ ಮುಖಂಡರಿಗೆ ಅಧಿಕಾರ ಹಂಚಿಕೆ ಮಾಡಿದರೆ ಅದರಿಂದ ಪಕ್ಷಕ್ಕೆ ಹೆಚ್ಚು ಲಾಭವಾಗಲಿದೆ ಅಂತ ಹೇಳಿದ್ದಾರೆ.

ಪಕ್ಷದ ಬಲವರ್ಧನೆ ನಿಟ್ಟಿನಲ್ಲಿ ಅಧಿಕಾರ ವಿಕೇಂದ್ರಿಕರಣ ಆಗಬೇಕಿದೆ. ಸಿಎಲ್ ಪಿ ಹಾಗೂ ವಿಪಕ್ಷ ನಾಯಕನ ಸ್ಥಾನಗಳನ್ನು ಬೇರ್ಪಡಿಸೋಕೆ ಹೈಕಮಾಂಡ್ ಇದೆ ಅಂತ ಮಾರ್ಮಿಕವಾಗಿ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments