Webdunia - Bharat's app for daily news and videos

Install App

ತುಮಕೂರು ಮರಳಿ ಪಡೆಯಲು ಕಾಂಗ್ರೆಸ್ ನಾಯಕರ ಯತ್ನ

Webdunia
ಶುಕ್ರವಾರ, 15 ಮಾರ್ಚ್ 2019 (14:10 IST)
ಲೋಕಸಭೆ ಚುನಾವಣೆ ಟಿಕೆಟ್ ಮೈತ್ರಿ ಪೂರ್ಣಗೊಂಡ ಬೆನ್ನಲ್ಲೇ ಕ್ಷೇತ್ರಗಳನ್ನು ಮರಳಿ ಪಡೆಯಲು ಕೈ ಪಡೆಯ ನಾಯಕರು ಪರದಾಡುತ್ತಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರ ಮರಳಿ ಪಡೆಯಲು ಕೈ ನಾಯಕರ ಪರದಾಟ ಮುಂದುವರಿದಿದೆ. ಹಾಲಿ‌‌‌ ಸಂಸದರು ಇರುವ ಕ್ಷೇತ್ರ ಮರಳಿ ಪಡೆಯಲು ಕಾಂಗ್ರೆಸ್ ಮುಖಂಡರು ಯತ್ನ ಮುಂದುವರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮೊರೆ ಹೋಗಲು ರಾಜ್ಯ ಕೈ ನಾಯಕರ ಚಿಂತನೆ ನಡೆದಿದೆ.

ತುಮಕೂರು ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಹೆಚ್.ಡಿ. ದೇವೇಗೌಡರ ಮನವೊಲಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ‌ ಒತ್ತಡ ತರುವ ಸಾಧ್ಯತೆಗಳು ಗೋಚರಿಸುತ್ತಿವೆ. ತೆರೆಮರೆಯಲ್ಲಿ ಮೇಲೆ‌ ನಡೆಯುತ್ತಿದೆ ಭಾರಿ ಕಸರತ್ತಿನತ್ತ ಮುಂದಿನ ಚಿತ್ತ ನೆಟ್ಟಿದೆ. ಇದೇ ವಿಚಾರವಾಗಿ ಹೆಚ್.ಡಿ. ದೇವೆಗೌಡರನ್ನ ಉಪಮುಖ್ಯಮಂತ್ರಿ ಪರಮೇಶ್ವರ್ ಭೇಟಿ ಮಾಡಿದ್ದರು.

ಇದು‌ ಹೈಕಮಾಂಡ್ ಹಂತದಲ್ಲಿ ಸಮಸ್ಯೆ ಬಗೆ ಹರಿಯಲಿದೆ ಎನ್ನಲಾಗಿದೆ. ತುಮಕೂರು ಕ್ಷೇತ್ರ ಕಾಂಗ್ರೆಸ್ ಗೆ ಬಿಟ್ಟುಕೊಡುವ ವಿಚಾರವಾಗಿ ಹೆಚ್.ಡಿ. ದೇವೇಗೌಡರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments