Webdunia - Bharat's app for daily news and videos

Install App

ತುಮಕೂರು ಮರಳಿ ಪಡೆಯಲು ಕಾಂಗ್ರೆಸ್ ನಾಯಕರ ಯತ್ನ

Webdunia
ಶುಕ್ರವಾರ, 15 ಮಾರ್ಚ್ 2019 (14:10 IST)
ಲೋಕಸಭೆ ಚುನಾವಣೆ ಟಿಕೆಟ್ ಮೈತ್ರಿ ಪೂರ್ಣಗೊಂಡ ಬೆನ್ನಲ್ಲೇ ಕ್ಷೇತ್ರಗಳನ್ನು ಮರಳಿ ಪಡೆಯಲು ಕೈ ಪಡೆಯ ನಾಯಕರು ಪರದಾಡುತ್ತಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರ ಮರಳಿ ಪಡೆಯಲು ಕೈ ನಾಯಕರ ಪರದಾಟ ಮುಂದುವರಿದಿದೆ. ಹಾಲಿ‌‌‌ ಸಂಸದರು ಇರುವ ಕ್ಷೇತ್ರ ಮರಳಿ ಪಡೆಯಲು ಕಾಂಗ್ರೆಸ್ ಮುಖಂಡರು ಯತ್ನ ಮುಂದುವರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮೊರೆ ಹೋಗಲು ರಾಜ್ಯ ಕೈ ನಾಯಕರ ಚಿಂತನೆ ನಡೆದಿದೆ.

ತುಮಕೂರು ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಹೆಚ್.ಡಿ. ದೇವೇಗೌಡರ ಮನವೊಲಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ‌ ಒತ್ತಡ ತರುವ ಸಾಧ್ಯತೆಗಳು ಗೋಚರಿಸುತ್ತಿವೆ. ತೆರೆಮರೆಯಲ್ಲಿ ಮೇಲೆ‌ ನಡೆಯುತ್ತಿದೆ ಭಾರಿ ಕಸರತ್ತಿನತ್ತ ಮುಂದಿನ ಚಿತ್ತ ನೆಟ್ಟಿದೆ. ಇದೇ ವಿಚಾರವಾಗಿ ಹೆಚ್.ಡಿ. ದೇವೆಗೌಡರನ್ನ ಉಪಮುಖ್ಯಮಂತ್ರಿ ಪರಮೇಶ್ವರ್ ಭೇಟಿ ಮಾಡಿದ್ದರು.

ಇದು‌ ಹೈಕಮಾಂಡ್ ಹಂತದಲ್ಲಿ ಸಮಸ್ಯೆ ಬಗೆ ಹರಿಯಲಿದೆ ಎನ್ನಲಾಗಿದೆ. ತುಮಕೂರು ಕ್ಷೇತ್ರ ಕಾಂಗ್ರೆಸ್ ಗೆ ಬಿಟ್ಟುಕೊಡುವ ವಿಚಾರವಾಗಿ ಹೆಚ್.ಡಿ. ದೇವೇಗೌಡರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments