Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷ ದಿಕ್ಕು ದೆಸೆಯಿಲ್ಲದ ಪಕ್ಷವಾಗಿದೆ- ಆರ್. ಅಶೋಕ್ ವ್ಯಂಗ್ಯ

Webdunia
ಭಾನುವಾರ, 22 ಸೆಪ್ಟಂಬರ್ 2019 (15:05 IST)
ಕೋಲಾರ : ಕಾಂಗ್ರೆಸ್ ಪಕ್ಷ ದಿಕ್ಕು ದಸೆಯಿಲ್ಲದ ಪಕ್ಷವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಲೇವಡಿ ಮಾಡಿದ್ದಾರೆ.



ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಇಲ್ಲ. ಶನಿವಾರ ಕಾಂಗ್ರೆಸ್ ಪಾರ್ಟಿಗೆ ಅವರ ಅಧ್ಯಕ್ಷರೇ ಬಂದಿಲ್ಲ, ಇನ್ನು ರಣಕಹಳೆ ಎಲ್ಲಿ? ಎಂದು ಪ್ರಶ್ನಿಸಿದ ಅವರು, ಎರಡು ತಿಂಗಳಾದರೂ ಕಾಂಗ್ರೆಸ್ಸಿಗೆ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡೋ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿರುವುದರಿಂದ ರಣವೂ ಇಲ್ಲ, ಕಹಳೆಯೂ ಇಲ್ಲ. ಎಂದು ವ್ಯಂಗ್ಯ ಮಾಡಿದ್ದಾರೆ.


ಅಲ್ಲದೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೇ ರಾಜಿನಾಮೆ ಕೊಟ್ಟಿದ್ದು, ಆ ಪಕ್ಷ ದಿಕ್ಕು ದಸೆಯಿಲ್ಲದ ಪಕ್ಷವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಬಾಯ್ ಬಾಯ್ ಅಂದವರು ಈಗ ವಿಲನ್ ವಿಲನ್ ಆಗಿದ್ದಾರೆ. ಜೆಡಿಎಸ್ ಅವರಿಗೆ ಒಳಗೆ ಚೂರಿ ಹಾಕಿದವರು ಯಾರು ಎಂದು ಗೊತ್ತು ಎಂದು ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments