Webdunia - Bharat's app for daily news and videos

Install App

ಜೆಡಿಎಸ್ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ ಕಾಂಗ್ರೆಸ್

Webdunia
ಶುಕ್ರವಾರ, 23 ಆಗಸ್ಟ್ 2019 (13:34 IST)
ಬೆಂಗಳೂರು : ಒಂದು ವರ್ಷದ  ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಇಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಎಳ್ಳು ನೀರು ಬಿಟ್ಟಿದ್ದಾರೆ.



ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣವೆಂದು ದೇವೇಗೌಡರು ಹೇಳಿರುವುದಕ್ಕೆ ಕೋಪಗೊಂಡ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿ ಮೈತ್ರಿ ಸರ್ಕಾರ ಬೀಳಲು ದೇವೇಗೌಡರ ಕುಟುಂಬವೇ ಕಾರಣ ಎಂದು ಪ್ರತ್ಯಾರೋಪ ಮಾಡಿದರು.  ಈ ಮೂಲಕ ಅವರು ಇಂದೇ  ಕೈ ಪಾಳಯದಲ್ಲಿ ಮೂಡಿರೋ ಅಭಿಪ್ರಾಯದಂತೆ ದೋಸ್ತಿ ಅಂತ್ಯಕ್ಕೆ ಒಂದು ಕೊನೆ ಮೊಳೆ ಹೊಡೆದಿದ್ದಾರೆ.

 

ಅಲ್ಲದೇ ಮೈತ್ರಿ ಮುರಿದುಕೊಂಡರೆ ಕಾಂಗ್ರೆಸ್ ಗೆ ಲಾಭವಾಗುವ ಲೆಕ್ಕಚಾರ ಹಾಕಿದ ಸಿದ್ದರಾಮಯ್ಯ ಪಕ್ಷಕ್ಕೆ ಈಗ ಆಗಿರೋ ಡ್ಯಾಮೇಜ್ ಕಂಟ್ರೋಲ್ ಆಗಬಹುದು. ಉಪಚುನಾವಣೆಯಲ್ಲಿ ಪಕ್ಷಕ್ಕೆ ನಷ್ಟಕ್ಕಿಂತ ಲಾಭವೇ ಹೆಚ್ಚಾಗಲಿದೆ ಎಂಬ ಕಾರಣಕ್ಕೆ ಜೆಡಿಎಸ್ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments