Webdunia - Bharat's app for daily news and videos

Install App

ಅಧಿಕಾರಕ್ಕೆ ಬರಲೇಬೇಕು ಎಂದು ಪಣತೊಟ್ಟ ಕಾಂಗ್ರೆಸ್

Webdunia
ಭಾನುವಾರ, 10 ಏಪ್ರಿಲ್ 2022 (07:41 IST)
ಬೆಂಗಳೂರು : ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಪಣತೊಟ್ಟಿರುವ ಕಾಂಗ್ರೆಸ್, ಕೊನೆಗೂ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದೆ. 
 
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಧ್ಯೆ 3 ವರ್ಷಗಳ ಸತತ ಹಗ್ಗ ಜಗ್ಗಾಟದ ನಂತರ ಈಗ ಪಟ್ಟಿ ರಿಲೀಸ್ ಆಗಿದ್ದು, ಪಟ್ಟಿ ಹನುಮಂತನ ಬಾಲದ ರೀತಿ ಇದೆ.
 
ಕೆಪಿಸಿಸಿಗೆ 109 ಪ್ರಧಾನ ಕಾರ್ಯದರ್ಶಿಗಳು, 40 ಉಪಾಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಆದೇಶಿಸಿದೆ. ಎಲ್ಲಾ ರೀತಿಯ ಸಮೀಕರಣದ ತಂತ್ರ ಉಪಯೋಗಿಸಿರೋ ಎಐಸಿಸಿ ಅಳೆದ ತೂಗಿ ಲಿಸ್ಟ್ ರಿಲೀಸ್ ಮಾಡಿದೆ. 
 
53 ಒಬಿಸಿ, 25 ಎಸ್ಸಿ, 4 ಎಸ್ಟಿ, 4 ಮಹಿಳೆ, 22 ಅಲ್ಪಸಂಖ್ಯಾತ, 19 ಲಿಂಗಾಯತ, 5 ರೆಡ್ಡಿ ಲಿಂಗಾಯತ, 16 ಒಕ್ಕಲಿಗ, ಇತರೆ ಸಮುದಾಯದ 4 ಮತ್ತು ಓರ್ವ ಲೈಂಗಿಕ ಅಲ್ಪಸಂಖ್ಯಾತರಿಗೂ ಜವಾಬ್ದಾರಿ ನೀಡಲಾಗಿದೆ. ಪಟ್ಟಿಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ