Select Your Language

Notifications

webdunia
webdunia
webdunia
webdunia

ಇನ್ನೂ ಮುಗಿಯದ ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟು

The Congress ticket for Dasarahalli constituency
bangalore , ಶುಕ್ರವಾರ, 31 ಮಾರ್ಚ್ 2023 (14:51 IST)
ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಇನ್ನೂ ಮುಗಿದಿಲ್ಲ.ಕೆಪಿಸಿಸಿ ಕಚೇರಿ ಮುಂಭಾಗ ಟಿಕೆಟ್ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.ಟಿಕೆಟ್ ಆಕಾಂಕ್ಷಿ ಕೃಷ್ಣಮೂರ್ತಿ, ನಾಗಭೂಷಣ್ ಬೆಂಬಲಿಗರಿಂದ ಪ್ರತಿಭಟನೆ ಮಾಡಲಾಗಿದೆ.ಟಿಕೆಟ್ ನೀಡುವಂತೆ ಒತ್ತಾಯಿಸಿ ನೂರಾರು ಸಂಖ್ಯೆಯಲ್ಲಿ ಆಗಮಿಸಿರುವ ಬೆಂಬಲಿಗರು ಧಿಕ್ಕಾರದ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಹಟಾವೋ, ದೇಶ್ ಬಚಾವೋ ಪೋಸ್ಟರ್ ಪ್ರಕರಣ