Select Your Language

Notifications

webdunia
webdunia
webdunia
webdunia

ಬೊಮ್ಮಾಯಿ ಹೇಳಿಕೆಗೆ ಟ್ವಿಟ್ ಮಾಡಿ ಕಾಂಗ್ರೆಸ್ ಟಾಂಗ್

ಬೊಮ್ಮಾಯಿ ಹೇಳಿಕೆಗೆ ಟ್ವಿಟ್ ಮಾಡಿ ಕಾಂಗ್ರೆಸ್ ಟಾಂಗ್
bangalore , ಶುಕ್ರವಾರ, 16 ಜೂನ್ 2023 (16:55 IST)
ಹೊಂದಾಣಿಕೆ ರಾಜಕೀಯ ಬಗ್ಗೆ ಪ್ರತಾಪ್ ಸಿಂಹ ಬಾಂಬ್ ವಿಚಾರವಾಗಿ ಹೊಂದಾಣಿಕೆ ರಾಜಕೀಯ ಜೀವಮಾನದಲ್ಲಿ ಮಾಡಿಲ್ಲ ಎಂದು ಬೊಮ್ಮಾಯಿ ಟಾಂಗ್ ನೀಡ್ತದಂತೆ ಇತ್ತಾ ಕಾಂಗ್ರೆಸ್ ಜೋಶಿ, ಸಂತೋಷ್ ಅವರು ಪ್ರತಾಪ್ ಸಿಂಹ ಹೆಗಲ ಮೇಲೆ ಗನ್ನಿಟ್ಟು .ಶೂಟ್ ಮಾಡಿದ ಗುಂಡು ಬೊಮ್ಮಾಯಿ ಎದೆಗೆ ತಗುಲಿದೆ.ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್ .ಬೊಮ್ಮಾಯಿಯವರನ್ನು ಮುಗಿಸಿದರೆ "ಟಾರ್ಗೆಟ್ ಲಿಂಗಾಯತ" ಕಾರ್ಯಾಚರಣೆ ಪೂರ್ಣಗೊಳಿಸಿದಂತಾಗುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ‌ ಟಾಂಗ್ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಲಕ್ಷ್ಮಿ ಯೋಜನೆ ಕುರಿತು ಸಭೆ ನಡೆಸುತ್ತಿರುವ ಡಿಸಿಎಂ