Webdunia - Bharat's app for daily news and videos

Install App

ಸಂವಿಧಾನ ಬದಲಾವಣೆಗೆ ಮುಂದಾದರೆ ದಂಗೆಯಾಗಲಿದೆ– ಸಿಎಂ ಎಚ್ಚರಿಕೆ

Webdunia
ಸೋಮವಾರ, 15 ಜನವರಿ 2018 (14:57 IST)
ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ಶೋಷಿತ ವರ್ಗ ದಂಗೆ ಏಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತ್ಯಾತೀತ ತತ್ವ ಪ್ರತಿಪಾದಿಸುವ ಸಂವಿಧಾನವನ್ನು ಬದಲಾವಣೆ ಮಾಡಲು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಒಂದುವೇಳೆ ಇದು ನಿಜವಾದರೆ, ಜನರು ದಂಗೆ ಏಳಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಧರ್ಮದ ನಿಷ್ಠೆಯ ಜೊತೆಗೆ ಬೇರೆ ಧರ್ಮವನ್ನು ಗೌರವಿಸುವ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ಧರ್ಮಗಳ ನಡುವೆ ಕಂದಕ ನಿರ್ಮಿಸಲು ಪ್ರಯತ್ನಿಸುವುದು ಸರಿಯಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments