Webdunia - Bharat's app for daily news and videos

Install App

ಯೇಸು ಪ್ರತಿಮೆ ನಿರ್ಮಾಣ ; ಇದು ಮತಾಂತರ ಮಾಡುವ ಹುನ್ನಾರ

Webdunia
ಸೋಮವಾರ, 13 ಜನವರಿ 2020 (10:48 IST)
ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿವಾದ ವಿಚಾರ ಸುಮಾರು ವರ್ಷಗಳಿಂದ ಮತಾಂತರ  ಮಾಡುವ ಹುನ್ನಾರ ನಡೀತಿದೆ ಎಂದು ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ.



ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಇದು ರಾಜಕೀಯವಾಗಿ ನಡೀತಿರುವ ಆರೋಪ. ಸಮಾಜವನ್ನು ತಪ್ಪುದಾರಿಗೆ ಕೊಂಡೊಯ್ಯುವ ಹುನ್ನಾರ ನಡಿತಿದೆ. ಡಿಕೆ ಶಿವಕುಮಾರ್ ಬ್ರದರ್ಸ್ ಹುನ್ನಾರ ಮಾಡಿದ್ದಾರೆ. ಕಪಾಲಿ ಬೆಟ್ಟದಲ್ಲಿದ್ದ ಮುನೇಶ್ವರ ದೇವಾಲಯವನ್ನು ಮುಚ್ಚಿ ಈಗ ಯೇಸು ಪ್ರತಿಮೆ ನಿರ್ಮಾಣ ಮಾಡುತ್ತಿರುವುದು ಮೋಸ. ಹೀಗಾಗಿ ಇದರ ವಿರುದ್ಧ ನಾವು ಹೋರಾಟವನ್ನು ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments