Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ವೈರಲ್

Webdunia
ಗುರುವಾರ, 10 ನವೆಂಬರ್ 2022 (18:17 IST)
ನರೇಂದ್ರ ಮೋದಿ ಯತ್ನಾಳ ಸನಾತನ ಧರ್ಮದ ವಿರುದ್ಧ ಮಾತಾಡಿದರೇ ನಾಲಿಗೆ ಕತ್ತರಿಸುತ್ತೇವೆ.ಹಿಂದೂ ನಾಯಕರ ಬಗ್ಗೆ ಮಾತನಾಡಿದ್ರೆ ನಾಲಿಗೆ ಕಟ್ ಮಾಡಲು ಹಿಂದೆ ಸರಿಯಲ್ಲ.ಹಿಂದೂ ಶ್ರೀಗಳು, ಸಿಎಂ, ಶಾಸಕರ ಬಗ್ಗೆ ಮಾತನಾಡಿದ್ರೆ ಅಲ್ಲಿಯೇ ಬಂದು ನಾಲಿಗೆ ಕಟ್ ಮಾಡ್ತೀವಿ ಎಂದು ವಿಜಯಪುರದಲ್ಲಿ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಹೇಳಿದ್ದಾರೆ.
 
ನಗರದಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ  ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯನ ವಿವಾದಾತ್ಮಕ ಹೇಳಿಕೆಗೆ ತಲೆಯಾಡಿಸಿದ ಯತ್ನಾಳ ಭಾಷಣದ ವೇಳೆ ನಾಲಿಗೆ ಕಟ್ ಮಾಡುವ ಎಚ್ಚರಿಕೆಯನ್ನ ಶಿವರುದ್ರ ಬಾಗಲಕೋಟ ನೀಡಿದ್ದಾರೆ.
 
ವೀರಾವೇಷದ ಭಾಷಣ ಮಾಡುವ ವೇಳೆ ನಾಲಿಗೆ ಕತ್ತರಿಸುವ ಎಚ್ಚರಿಕೆ ನೀಡಿದ ಶಿವರುದ್ರ ಬಾಗಲಕೋಟದ  ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments