Webdunia - Bharat's app for daily news and videos

Install App

ಬೀದಿನಾಯಿಗಳ ವಿಚಾರವಾಗಿ ಶುರುವಾದ ವಿವಾದ

Webdunia
ಮಂಗಳವಾರ, 5 ಅಕ್ಟೋಬರ್ 2021 (20:44 IST)
ಬೀದಿನಾಯಿಗಳ ವಿಚಾರವಾಗಿ ಶುರುವಾದ ವಿವಾದದ ಸಂಬಂಧ ವಿಚಾರಣೆ ನಡೆಸಿದ ಪಂಜಾಬ್​ ಹಾಗೂ ಹರಿಯಾಣ ಹೈಕೋರ್ಟ್​ ಒಂದೇ ಕುಟುಂಬದ ಮೂವರು ಸದಸ್ಯರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಆದರೆ ವಸತಿ ಪ್ರದೇಶಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಸೂಚನೆ ನೀಡಿದೆ. ಇದರಿಂದ ಬೀದಿ ನಾಯಿಗಳು ಆ ಸ್ಥಳದಲ್ಲಿ ಹೆಚ್ಚೆಚ್ಚು ಓಡಾಡುತ್ತವೆ ಎಂದು ಹೇಳಿದೆ.
 
ಬಲಬೀರ್​ ಕೌರ್​​ ದೂರಿನ ಪ್ರಕಾರ ಆರೋಪಿ ಮನದೀಪ್​ ಸಿಂಗ್​​ 8-9 ಬೀದಿ ನಾಯಿಗಳನ್ನು ಸಾಕಿದ್ದಾರೆ. ಇವು ರಸ್ತೆಯಲ್ಲಿ ಗಲೀಜು ಮಾಡುತ್ತವೆ . ಈ ಬಗ್ಗೆ ಗ್ರಾಮದ ಅನೇಕರು ಪರಿವಾರದ ಬಳಿ ಹೇಳಿದ್ದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದ್ದರು.
 
ಇದು ಮಾತ್ರವಲ್ಲದೇ ಬೀದಿ ನಾಯಿಗಳು ತಾವು ಬೆಳೆದ ಬೆಳ್ಳುಳ್ಳಿ ಬೆಳೆಯನ್ನು ನಾಶ ಮಾಡಿವೆ. ಹಾಗೂ 2019ರ ನವೆಂಬರ್​ 24ರಂದು ಬಲಬೀರ್​ ಹಾಗೂ ಲವಲೀನ್​ ನಮ್ಮ ಮನೆಯ ಮುಂದೆ ಬಂದು ಹಲ್ಲೆ ನಡೆಸಿದ್ದಾರೆ ಹಾಗೂ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದರು.
 
ಆರೋಪಿ ಕುಟುಂಬಕ್ಕೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಬೀದಿ ನಾಯಿಗಳಿಗೆ ವಸತಿ ಪ್ರದೇಶಗಳಲ್ಲಿ ಆಹಾರ ನೀಡದಂತೆ ಆರೋಪಿ ಕುಟುಂಬಕ್ಕೆ ಖಡಕ್​ ಸೂಚನೆ ನೀಡಿದೆ. ಆಹಾರ ಸಿಗುವ ಜಾಗದಲ್ಲಿ ಶ್ವಾನಗಳು ಹೆಚ್ಚು ಓಡಾಡುತ್ತವೆ. ಹೀಗಾಗಿ ಯಾವುದೇ ಕಾರಣಕ್ಕೂ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗೆ ಆಹಾರ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಮುಂದಿನ ಸುದ್ದಿ
Show comments