Webdunia - Bharat's app for daily news and videos

Install App

ಮೂನ್ನೂರರ ರೆಂಜಿನಲ್ಲಿ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಕೇಸ್

Webdunia
ಮಂಗಳವಾರ, 21 ಸೆಪ್ಟಂಬರ್ 2021 (18:04 IST)
ಬಿಬಿಎಂಪಿ ವ್ಯಾಪ್ತಿಯ ೧೯೮ ವಾರ್ಡಗಳಲ್ಲಿ ಕೊರೋನಾ ಕೇಸ್ ಮೂನ್ನೂರರ ರೆಂಜಿನಲ್ಲಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಕಂಟ್ರೋಲ್ ಗೆ ಬಂದಿದೆ.
ನಗರದಲ್ಲಿ 83% ಕ್ಕಿಂತ ಹೆಚ್ಚು ಜನ ಒಂದು‌ ಡೋಸ್ ಪಡೆದಿದ್ದಾರೆ. 43 % ದಷ್ಟು ಜನ ಎರಡನೇ ಡೋಸ್ ಕೊಟ್ಟಿದ್ದೆವೆ.ಮುಂದಿನ ದಿನಗಳಲ್ಲಿ ಶೇಕಡ 100 ರಷ್ಟು ಲಸಿಕೆ  ಕೊಡುವ ಯೋಜನೆ ಮಾಡ್ತಿವಿ ಅಂತ ಪಾಲಿಕೆ ಅಯುಕ್ತ ಗೌರವ್ ಗುಪ್ತ್ ಇಂದು ಸುದ್ಧಿ ಗೋಷ್ಟಿ ನಡೆಸಿ ಮಾಹಿತಿ ನೀಡಿದ್ರು.
ಇನ್ನು ಬಿಬಿಎಂಪಿ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಕೊಟ್ಟಿಲ್ಲ. ಚಟುವಟಿಕೆಗಳ ನಿರ್ಬಂದನೆಗಳು ಸರ್ಕಾರಕ್ಕೆ ಬಿಟ್ಟ ವಿಚಾರ. ಅಧಿವೇಶನ ಮುಗಿದ ಬಳಿಕ ಸರ್ಕಾರ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳಲಿದೆ. ತಜ್ಞರ ಸಲಹೆ ಮೇರೆಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಮುಂದುವರಿದ ದೇಶಗಳಲ್ಲೂ ವ್ಯಾಕ್ಸಿನ್ ಆದ ಬಳಿಕವೂ 100% ರಷ್ಟು  ವ್ಯಾಪರಕ್ಕೆ ಸಡಿಲಿಕೆಕೊಟ್ಟಿಲ್ಲ. ಇನ್ನೂ ಬೆಂಗಳೂರಿನಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಓಪನ್ ಮಾಡಬೇಕಾಗುತ್ತದೆ. ಹಂತ ಹಂತವಾಗಿ ಹೇಗೆ ಮಾಡಬೇಕು ಅನ್ನೊದನ್ನ ಚಿಂತಿಸಬೇಕು.
 ಇನ್ನು ನಗರದಲ್ಲಿ ಗುಂಡಿ ಗಳನ್ನು ಮುಚ್ಚಲಾಗಿದೆ.
ಕೆಲವು ಕಡೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ.
6 ನೇ ತಾರೀಖು ನಗರದಲ್ಲಿ 1334 ಗುಂಡಿಗಳು ಇತ್ತು. 
ಸದ್ಯ ನಗರದ ಬಹುತೇಕ ಕಡೆ ಗುಂಡಿ ಮುಚ್ಚಲಾಗಿದೆ. ಇನ್ನು ಮೂರು ದಿನದಲ್ಲಿ ನಗರದ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುತ್ತವೆ ಅಂತ ತಿಳಿಸಿದ್ರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments