Webdunia - Bharat's app for daily news and videos

Install App

ಕೊರೊನಾ ವೈರಸ್ ಹೋಗಿಲ್ಲ ; ಬಂದೇ ಬಿಟ್ತು ಹಂದಿ ಜ್ವರ

Webdunia
ಶುಕ್ರವಾರ, 6 ಮಾರ್ಚ್ 2020 (16:50 IST)
ಮಹಾಮಾರಿ ಕೊರೊನಾ ವೈರಸ್ ಜಾಗತಿಕವಾಗಿ ಜನರ ಭೀತಿಗೆ ಕಾರಣವಾಗಿರುವ ನಡುವೆಯೇ ದೇಶದಲ್ಲಿ ಹಂದಿ ಜ್ವರದ ಕಾಟ ಶುರುವಾಗಿದೆ.

ಉತ್ತರ ಪ್ರದೇಶದ ಮೀರತ್ ಪ್ರದೇಶದಲ್ಲಿ ಹಂದಿ ಜ್ವರದಿಂದಾಗಿ 8 ಜನರು ಸಾವನ್ನಪ್ಪಿದ್ದು, 80 ಕ್ಕೂ ಹೆಚ್ಚು ಜನರಲ್ಲಿ ಹಂದಿ ಜ್ವರದ ಪಾಸಿಟಿವ್ ಲಕ್ಷಣಗಳು ಕಂಡು ಬಂದಿವೆ.

ಈವರೆಗೆ 400 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 80 ಕ್ಕೂ ಹೆಚ್ಚು ಮಂದಿಯಲ್ಲಿ ಹಂದಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಹಂದಿ ಜ್ವರ ಶುರುವಾಗಿರುವ ಬೆನ್ನಲ್ಲೆ ಉತ್ತರ ಪ್ರದೇಶ ಸರಕಾರ ವೈದ್ಯಕೀಯ ತಂಡಗಳನ್ನು ರಚನೆ ಮಾಡಿ ಕಾರ್ಯಾಚರಣೆಗೆ ಇಳಿಸಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments