Webdunia - Bharat's app for daily news and videos

Install App

ಕೊರೋನಾ ವಾರಿಯರ್ಸ್ ಮಾಡಿದ್ರು ಮನಮೆಚ್ಚುವ ಕೆಲಸ

Webdunia
ಭಾನುವಾರ, 12 ಏಪ್ರಿಲ್ 2020 (16:27 IST)
ಕೊರೊನಾ ಸೈನಿಕರು ಮನಮುಟ್ಟುವ ಕೆಲಸ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ -19 ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರೋನಾ ವಾರಿಯರ್ಸ್ (ಸೈನಿಕರು) ಮಾನವೀಯತೆ ಮೆರೆದಿದ್ದಾರೆ.  ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ತುರ್ತಾಗಿ ಬೇಕಾಗಿದ್ದ ಮಾತ್ರೆಗೆ ಸಹಾಯ ಹಸ್ತ ನೀಡಿದ್ದಾರೆ.

ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದ ಶಿವಶರಣ ಎಂಬ ರೋಗಿಗೆ ಪ್ರತಿ ತಿಂಗಳು ಸೇವಿಸಬೇಕಾದ ಮಾತ್ರೆಗಳನ್ನು ತಮ್ಮ ಸ್ವಂತ ವಾಹನದಲ್ಲಿ ಕಲಬುರಗಿಯಿಂದ ಹುಮನಾಬಾದ್ ಗೆ ಕೊರೋನಾ ಸೈನಿಕರಾದ ಹರ್ಷಲ್ ಹಾಗೂ ಸಂದೀಪ್ ಹೋಗಿ ತಲುಪಿಸಿದ್ದಾರೆ.

ಜೈ ಲಕ್ಷ್ಮೀ ಟ್ರಾನ್ಸಪೋರ್ಟ್‍ನವರಿಗೆ ಕರೆ ಮಾಡಿ ಕೇಳಿದಾಗ ಮಾತ್ರೆಗಳು ಬೆಂಗಳೂರಿನಿಂದ ಕಲಬುರಗಿವರೆಗೆ ಮಾತ್ರ ವಾಹನಗಳು ಬರಲು ಸಾಧ್ಯ , ಬೀದರವರೆಗೆ ಬರಲು ಸಾಧ್ಯವಿಲ್ಲ ವಾಹನಗಳನ್ನು ಬಿಡುತ್ತಿಲ್ಲ ಎಂದು ತಿಳಿಸಿದರು. ಆಗ ಕಲಬುರಗಿ ಕೊರೋನಾ ಸೈನಿಕರಾದ ಹರ್ಷಲ್ ಮತ್ತು ಸಂದೀಪ ಸದರಿ ಟ್ರಾನ್ಸಪೋರ್ಟ್ ಕಚೇರಿಗೆ ಭೇಟಿ ನೀಡಿ ಮಾತ್ರೆಗಳನ್ನು ಪಡೆದು ತಮ್ಮ ಸ್ವಂತ ವಾಹನದಲ್ಲಿ ಹೋಗಿ ಶಿವಶರಣಪ್ಪ ಅವರ ಮನೆಗೆ ತಲುಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments