Webdunia - Bharat's app for daily news and videos

Install App

ಈ ಜಿಲ್ಲೆಗೂ ಕಾಲು ಇಟ್ಟೆಬಿಡ್ತು ಕೊರೊನಾ ವೈರಸ್

Webdunia
ಮಂಗಳವಾರ, 7 ಏಪ್ರಿಲ್ 2020 (20:18 IST)
ರಾಜ್ಯದ ಈ ಜಿಲ್ಲೆಯಲ್ಲಿಯೂ ಕೊರೊನಾ ವೈರಸ್ ಮಹಾಮಾರಿ ಕಾಣಿಸಿಕೊಂಡಿದೆ.

ಗದಗ ಜಿಲ್ಲೆಗೆ ಕೊರೊನಾ ವೈರಸ್ ಕಾಲಿಟ್ಟಿದ್ದು, ಜನರು ಆತಂಕಗೊಂಡಿದ್ದಾರೆ. ಗದಗ- ಬೆಟಗೇರಿ ನಗರಸಭೆ 31 ನೇ ವಾಡಿ೯ನ ರ೦ಗನವಾಡ ಪ್ರದೇಶದ ನಿವಾಸಿ 80 ವಷ೯ದ ವೃದ್ಧೆಗೆ ಕೊರೊನಾ ಸೋ೦ಕು ತಗುಲಿದ್ದು ದೃಢ ಪಟ್ಟಿದೆ ಎ೦ದು ಗದಗ ಜಿಲ್ಲಾಧಿಕಾರಿ ಎ೦. ಜಿ. ಹಿರೇಮಠ ತಿಳಿಸಿದ್ದಾರೆ.

 ಉಸಿರಾಟದ ತೀವ್ರ ತೊ೦ದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಈ ಮಹಿಳೆಯನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಅವರ ಮಾದರಿಗಳನ್ನು ತಪಾಸಣೆಗೆ ಕಳುಹಿಸಲಾಗಿತ್ತು.

ಸರಕಾರ ಹೊರಡಿಸಿದ ಹೆಲ್ತ್ ಬುಲೆಟಿನ್ ನಲ್ಲಿ ಗದಗ ನಗರದ   80 ವಷ೯ದ ಮಹಿಳೆಗೆ (ಪಿ 166) ಕೋರೊನಾ ಸೋಂಕು ತಗುಲಿದೆ ಎ೦ದು ಷೋಷಣೆಯಾಗಿದೆ ಎ೦ದು ಗದಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೋರೊನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಗದಗ ನಗರದ ವಾಡ೯ 31 ನ್ನು ನಿಭ೯೦ದಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments