Webdunia - Bharat's app for daily news and videos

Install App

ಅನಧಿಕೃತವಾಗಿ ರಸ್ತೆಗೆ ಅಡ್ಡಲಾಗಿ ಕಟ್ಟಿದ ಗೇಟ್ ತೆರವು ಮಾಡಿದ ಪಾಲಿಕೆ

Webdunia
ಗುರುವಾರ, 13 ಜುಲೈ 2023 (21:00 IST)
ಅನಧಿಕೃತವಾಗಿ ರಸ್ತೆಗೆ ಅಡ್ಡಲಾಗಿ ಕಟ್ಟಿದ ಗೇಟ್ ಪಾಲಿಕೆ ತೆರವು ಮಾಡಿದೆ.ಸಾರ್ವಜನಿಕರ ಓಡಾಟಕ್ಕೆ ತೊಂದರೆ ಯಾಗುತ್ತಿದ್ದ ಗೇಟ್ ತೆರವು ಮಾಡಿದ್ದು,ಕೆಂಗೇರಿ ಉಪವಿಭಾಗ, ಹೆಮ್ಮಿಗೆಪುದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಗೇಟ್ಗಳನ್ನ ತೆರವು ಮಾಡಿದ್ದು,ವಾರ್ಡ್ ನಂ.198ರ ವ್ಯಾಪ್ತಿಯಲ್ಲಿ ಬರುವ ಕೊಡಿಪಾಳ್ಯ ಗ್ರಾಮದ ಚೂಡೇನಪುರದಲ್ಲಿ  ಅಧಿಕಾರಿಗಳು ತೆರವು ಮಾಡಿದ್ದಾರೆ.ಸರ್ವೆ ನಂ.12ರಲ್ಲಿ ಅಡ್ಡಲಾಗಿ ನಿರ್ಮಿಸಿದ್ದ ಗೇಟ್ತೆರವನ್ನ ಪಾಲಿಕೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments