ಅಂಡರ್ ಪಾಸ್ ಕೆಳಗೆ ನೀರು ತೆರವು ಮಾಡದೇ ಪಾಲಿಕೆ ನಿರ್ಲಕ್ಷ್ಯ

Webdunia
ಬುಧವಾರ, 8 ನವೆಂಬರ್ 2023 (14:23 IST)
ರಾತ್ರಿ ಸುರಿದ ಮಳೆಗೆ ನಗರದ ಶಾಂಗ್ರಿಲಾ ಹೋಟೆಲ್ ಹಿಂದೆ ಇರುವ ಅಂಡರ್ ಪಾಸ್ ಜಾಲಾವೃತವಾಗಿದೆ. ಸಿಎಂ ಕೃಷ್ಣಾ ನಿವಾಸದ ಹತ್ತಿರ ಇರುವ ಅಂಡರ್ ಪಾಸ್ ನಲ್ಲಿ ನೀರು ತೆರವು ಮಾಡುವ ಕೆಲಸ ಪಾಲಿಕೆ ಮಾಡಿಲ್ಲ.ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆಲ್ಲ ಕಾರಣವಾಗಿದೆ.
 
ಅಂಡರ್ ಪಾಸ್ ಮುಂದೆ ಬ್ಯಾರಿಕೆಡ್ ಸಹ  ಅಧಿಕಾರಿಗಳು ಹಾಕಿಲ್ಲ.ಹೆಸರಿಗೆ ಮಾತ್ರ ಬ್ಯಾರಿಕೆಡ್ ಗಳು ಹಾಕಲಾಗಿದೆ.ಬ್ಯಾರಿಕೆಡ್ ಹಾಕಿದ ಜಾಗದಲ್ಲಿ ಪೊಲೀಸರ ನಿಯೋಜನೆ ಮಾಡಿಲ್ಲ .ಹೀಗಾಗಿ ಜನರು ನೀರು ಇಲ್ಲಾ ಅಂತ ಅಂಡರ್ ಪಾಸ್ ಒಳಗೆ ಸಂಚಾರಿಸುತ್ತಿದ್ದಾರೆ.ಅಂಡರ್ ಪಾಸ್ ಒಳಗೆ ದ್ವಿಚಕ್ರ ವಾಹನ ಹಾಗೂ 4 ಚಕ್ರದ ವಾಹನಗಳ ಸವಾರರು ಪರದಾಟ ನಡೆಸಿದ್ದಾರೆ.ಅಂಡರ್ ಪಾಸ್ ಗಳಲ್ಲಿ ಭಯದಿಂದ ಪ್ರಯಾಣಿಸುವಾತ್ತಾಗಿದೆ

.ಆದ್ರೆ ಇಲ್ಲಿ ಸರಿಯಾದ ನಿರ್ವಹಣೆ ಸಹ ಇಲ್ಲ.ಕರೆಂಟ್ ಆಗ್ಲಿ ಸಿಸಿ ಕ್ಯಾಮೆರ ಆಗ್ಲಿ ಯಾವುದು ಇಲ್ಲಿ ವರ್ಕ್ ಆಗಲ್ಲ.ಇದು ಸಿಎಂ ನಿವಾಸದ ಹಿಂದೆ ಇರುವ ಅಂಡರ್ ಪಾಸ್ ವ್ಯವಸ್ಥೆಯಾಗಿದೆ.ಇಲ್ಲೇ ಹೀಗೆ ಆದ್ರೆ ನಗರದಲ್ಲಿ ಇರುವ ಉಳಿದ ಅಂಡರ್ ಪಾಸ್ ಗತಿ ಏನು?ಎಂದು ಜನರು ಪ್ರಶ್ನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments