Select Your Language

Notifications

webdunia
webdunia
webdunia
webdunia

ಮಹಿಳೆಯ ಸೀರೆ ಎಳೆದು ಹಲ್ಲೆ ನಡೆಸಿದ ಕಾರ್ಪೋರೇಟರ್‌

ಮಹಿಳೆಯ ಸೀರೆ ಎಳೆದು ಹಲ್ಲೆ ನಡೆಸಿದ ಕಾರ್ಪೋರೇಟರ್‌
ಬೆಂಗಳೂರು , ಸೋಮವಾರ, 1 ಜನವರಿ 2018 (17:32 IST)
ಮಹಿಳೆ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಕಾಡುಗೋಡಿ ಬಿಜೆಪಿ ಕಾರ್ಪೋರೇಟರ್ ಮುನಿಸ್ವಾಮಿ ವಿರುದ್ದ ದೂರು ನೀಡಲಾಗಿದೆ.
 
ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಮಹಿಳೆಯು, ಕಾರ್ಪೋರೇಟರ್‌ ಮುನಿಸ್ವಾಮಿ ಸ್ವಾಮಿ ಸೀರೆ ಎಳೆದು ಕಪಾಳಕ್ಕೆ ಹೊಡೆದಿದ್ದಾರೆ. ಬೆಂಬಲಿಗರೊಂದಿಗೆ ಸೇರಿ ಹಲ್ಲೆ ಕೂಡ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
 
ಶೆಡ್‌ ತೆರವುಗೊಳಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮುನಿಸ್ವಾಮಿ ರಸ್ತೆಯಲ್ಲೇ ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

'ನಾನು ಬೆಳ್ಳಿ ತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೇ? ಮಾಧ್ಯಮದವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ...?