Webdunia - Bharat's app for daily news and videos

Install App

ಹೂತಿದ್ದ ಶವದ ತಲೆಬುರುಡೆ ಕದ್ದ ದುಷ್ಕರ್ಮಿಗಳು

Webdunia
ಸೋಮವಾರ, 31 ಅಕ್ಟೋಬರ್ 2016 (17:37 IST)
ಹೂತಿದ್ದ ಶವದ ತಲೆಬುರುಡೆ ಮತ್ತು ಎರಡೂ ಕೈಗಳ ಮೂಳೆಯನ್ನು ಕಳವು ಮಾಡಿರುವ ಹೇಯ ಘಟನೆ ತಾಲ್ಲೂಕಿನ ಫರಹತಾಬಾದ್ ಗ್ರಾಮದಲ್ಲಿ ಶನಿವಾರ- ಭಾನುವಾರದ ನಡುವಿನ ರಾತ್ರಿ ನಡೆದಿದೆ.
 
ಗ್ರಾಮದ ನಿವಾಸಿ ವಿರೂಪಾಕ್ಷಪ್ಪ ಕಳೆದ ಏಳು ತಿಂಗಳ ಹಿಂದೆ ಸಾವನ್ನಪ್ಪಿದ್ದು, ಗ್ರಾಮದ ಹೊರವಲಯದ ಸ್ಮಶಾನದಲ್ಲಿ ಅವರನ್ನು ಹೂಳಲಾಗಿತ್ತು. ಶನಿವಾರ ಅಮಾವಾಸ್ಯೆ ಹಿಂದಿನ ರಾತ್ರಿ ಅವರ ಶವವನ್ನು ಅಗೆದ ದುಷ್ಕರ್ಮಿಗಳು ತಲೆಬುರುಡೆ ಮತ್ತು ಮೂಳೆಯನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ.
 
ನಿನ್ನೆ ಅಮವಾಸ್ಯೆ ನಿಮಿತ್ತ ಅವರ ಪರಿವಾರದ ಸದಸ್ಯರು ಸಮಾಧಿಗೆ ಪೂಜೆ ಸಲ್ಲಿಸಲು ಹೋದಾಗ ಈ ವಿಷಯ ಬೆಳಕಿಗೆ ಬಂದಿದೆ. ಇದರಿಂದ ಗಾಬರಿಯಾದ ಅವರು ಮಾಟ-ಮಂತ್ರದ ಶಂಕೆ ವ್ಯಕ್ತ ಪಡಿಸಿ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 
 
ಈ ಕೃತ್ಯ ಹಬ್ಬದ ಕಳೆ ಕಟ್ಟಿದ್ದ ಗ್ರಾಮವನ್ನು ಆತಂಕಕ್ಕೆ ದೂಡಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments