Webdunia - Bharat's app for daily news and videos

Install App

ಲಾರಿ ತಡೆದದ್ದಕ್ಕೆ ಕೌನ್ಸಿಲರ್ ತಮ್ಮನಿಂದ ಹಲ್ಲೆ

Webdunia
ಮಂಗಳವಾರ, 14 ಮೇ 2019 (16:48 IST)
ಲಾರಿ ತಡೆದದ್ದಕ್ಕೆ ಕೌನ್ಸಿಲರ್ ನ ತಮ್ಮನೊಬ್ಬ ದರ್ಪ ಮೆರೆದಿದ್ದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಹೋಮ್ ಗಾರ್ಡ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಅನೀಲ್ ಹಲ್ಲೆಗೊಳಗಾದ ಹೋಂ ಗಾರ್ಡ್ ಆಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಕಣಿವೆ ನಾರಾಯಣಪುರ ಚೆಕ್ ಪೋಸ್ಟ್ ನಲ್ಲಿ ಹಲ್ಲೆಯಾಗಿದೆ.

ಅನೀಲ್ ಗೌರಿಬಿದನೂರು ತಾಲ್ಲೂಕಿನ ಹನುಮಂತಪುರ ಗ್ರಾಮದವರು. ಹಲ್ಲೆ ಮಾಡಿರುವ ರವಿ  ಚಿಕ್ಕಬಳ್ಳಾಪುರ ವಾರ್ಡ್ ನಂ. 4 ಕೌನ್ಸಿಲರ್ ಗಜೇಂದ್ರರ ತಮ್ಮ.

ಮರಳು ತುಂಬಿದ್ದ ಲಾರಿ ತಡೆದದ್ದಕ್ಕೆ ಕೌನ್ಸಿಲರ್ ತಮ್ಮ ಅಟ್ಟಹಾಸ ಮೆರೆದಿದ್ದಾನೆ. ರವಿ ಹಲ್ಲೆ ನಡೆಸಿರುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ.

ಕೌನ್ಸಿಲರ್ ತಮ್ಮ ರವಿ ಇಂದ ಅವಾಚ್ಯ ಶಬ್ದಗಳಿಂದ ನಿಂದನೆ ನಡೆದಿದೆ. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ರವಿಯಿಂದ ದರ್ಪ ತೋರಲಾಗಿದೆ. ನಾನು ಯಾರು ಗೊತ್ತ? ನನ್ನ ಲಾರಿ ತಡೆಯೋಕೆ ನೀನು ಯಾರು ಎಂದು ಹಲ್ಲೆ ನಡೆಸಿದ್ದಾನೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments